Webdunia - Bharat's app for daily news and videos

Install App

ಮೈತ್ರಿ ಸರ್ಕಾರ ರಚಿಸಲು ಮುಂದಾದ ಶಿವಸೇನಾ, ಕಾಂಗ್ರೆಸ್, ಎನ್ ಸಿಪಿಗೆ ಎದುರಾಗಿದೆ ಈ ಸಂಕಷ್ಟ

Webdunia
ಶನಿವಾರ, 23 ನವೆಂಬರ್ 2019 (07:05 IST)
ನವದೆಹಲಿ : ಮಹಾರಾಷ್ಟ್ರದಲ್ಲಿ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲು ಮುಂದಾದ ಶಿವಸೇನಾ, ಕಾಂಗ್ರೆಸ್, ಎನ್ ಸಿಪಿ ಪಕ್ಷಗಳಿಗೆ ಇದೀಗ ಸಂಕಷ್ಟವೊಂದು ಎದುರಾಗಿದೆ.




ಹೌದು. ಶಿವಸೇನಾ, ಕಾಂಗ್ರೆಸ್, ಎನ್ ಸಿಪಿ ಪಕ್ಷಗಳು ಮಾಡಿಕೊಂಡಿರುವ ಮೈತ್ರಿ ಅನೈತಿಕವಾಗಿದೆ. ಈ ಮೈತ್ರಿಕೂಟದ ಸರ್ಕಾರ ರಚನೆಯಾಗದಂತೆ ತಡೆ ನೀಡುವಂತೆ ಕೋರಿ ಬಿಜೆಪಿ ಕಾರ್ಯಕರ್ತರೊಬ್ಬರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.


ಬಿಜೆಪಿ ಕಾರ್ಯಕರ್ತ ಸುರೇಂದ್ರ ಬಹದೂರ್ ಸಿಂಗ್ ಎಂಬುವವರು ಈ ದೂರು ನೀಡಿದ್ದು, ಶಿವಸೇನೆ ಹಾಗೂ ಬಿಜೆಪಿ ಒಟ್ಟಾಗಿ ಕಾಂಗ್ರೆಸ್ ಎನ್ ಸಿಪಿ ವಿರುದ್ಧ ಚುನಾವಣೆ ಪ್ರಚಾರ ಮಾಡಿ ಜನಾದೇಶ ಪಡೆದುಕೊಂಡಿವೆ. ಆದರೆ ಇದೀಗ ಶಿವಸೇನೆ,  ಬಿಜೆಪಿ ಬಿಟ್ಟು  ಕಾಂಗ್ರೆಸ್, ಎನ್ ಸಿಪಿ ಜೊತೆ ಮೈತ್ರಿ ಮಾಡಿಕೊಳ್ಳುವುದರ ಮೂಲಕ ಜನಾದೇಶಕ್ಕೆ ಅಗೌರವ ತೋರಿವೆ. ಆದ್ದರಿಂದ  ಈ ಮೈತ್ರಿ ಸರ್ಕಾರ ರಚಿಸದಂತೆ ರಾಜ್ಯಪಾಲರಿಗೆ ನಿರ್ದೇಶನ ನೀಡಿ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments