Webdunia - Bharat's app for daily news and videos

Install App

ತಂದೆಯ ಕೆಲಸ ಪಡೆಯಲು ಇಂತಹ ನೀಚ ಕೃತ್ಯಕ್ಕಿಳಿದ ನಿರುದ್ಯೋಗಿ ಮಗ

Webdunia
ಸೋಮವಾರ, 23 ನವೆಂಬರ್ 2020 (07:17 IST)
ರಾಮ್ ಗರ್ : ಕೆಲಸ ಪಡೆಯಲು 35 ವರ್ಷದ ನಿರುದ್ಯೋಗಿಯೊಬ್ಬ ತನ್ನ ತಂದೆಯನ್ನು ಚಾಕುವಿನಿಂದ ಗಂಟಲು ಸೀಳಿ ಕೊಂದ ಘಟನೆ ರಾಮ್ ಗರ್ ಜಿಲ್ಲೆಯ ಬಾರ್ಕಕಾನಾದಲ್ಲಿ ನಡೆದಿದೆ.

ಕೃಷ್ಣ ರಾಮ್(55)ಮೃತ ವ್ಯಕ್ತಿ. ಈತ ಬಾರ್ಕಕಾನಾದ ಸಿಸಿಎಲ್ ನ ಕೇಂದ್ರ ಕಾರ್ಯಾಗಾರದಲ್ಲಿ ಮುಖ್ಯ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಸಿಸಿಎಲ್ ನ ನಿಬಂಧನೆಯ ಪ್ರಕಾರ ನೌಕರರು ತನ್ನ ಸೇವೆಯಲ್ಲಿರುವಾಗ ಸತ್ತರೆ ಅವರ ಕುಟುಂಬದವರಿಗೆ ಕೆಲಸ ನೀಡಲಾಗುವುದು. ಇದನ್ನು ಅರಿತ ಮೃತ ವ್ಯಕ್ತಿಯ ನಿರುದ್ಯೋಗಿ ಮಗ ತಂದೆಯ ಕೆಲಸ ತಾನು ಪಡೆಯಲು ಇಂತಹ ನೀಚ ಕೃತ್ಯಕ್ಕೆ ಇಳಿದಿದ್ದಾನೆ.

ಈ ಬಗ್ಗೆ ಪೊಲೀಸರು ಆರೋಪಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments