Webdunia - Bharat's app for daily news and videos

Install App

ತಂದೆಯ ಕೆಲಸ ಪಡೆಯಲು ಇಂತಹ ನೀಚ ಕೃತ್ಯಕ್ಕಿಳಿದ ನಿರುದ್ಯೋಗಿ ಮಗ

Webdunia
ಸೋಮವಾರ, 23 ನವೆಂಬರ್ 2020 (07:17 IST)
ರಾಮ್ ಗರ್ : ಕೆಲಸ ಪಡೆಯಲು 35 ವರ್ಷದ ನಿರುದ್ಯೋಗಿಯೊಬ್ಬ ತನ್ನ ತಂದೆಯನ್ನು ಚಾಕುವಿನಿಂದ ಗಂಟಲು ಸೀಳಿ ಕೊಂದ ಘಟನೆ ರಾಮ್ ಗರ್ ಜಿಲ್ಲೆಯ ಬಾರ್ಕಕಾನಾದಲ್ಲಿ ನಡೆದಿದೆ.

ಕೃಷ್ಣ ರಾಮ್(55)ಮೃತ ವ್ಯಕ್ತಿ. ಈತ ಬಾರ್ಕಕಾನಾದ ಸಿಸಿಎಲ್ ನ ಕೇಂದ್ರ ಕಾರ್ಯಾಗಾರದಲ್ಲಿ ಮುಖ್ಯ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಸಿಸಿಎಲ್ ನ ನಿಬಂಧನೆಯ ಪ್ರಕಾರ ನೌಕರರು ತನ್ನ ಸೇವೆಯಲ್ಲಿರುವಾಗ ಸತ್ತರೆ ಅವರ ಕುಟುಂಬದವರಿಗೆ ಕೆಲಸ ನೀಡಲಾಗುವುದು. ಇದನ್ನು ಅರಿತ ಮೃತ ವ್ಯಕ್ತಿಯ ನಿರುದ್ಯೋಗಿ ಮಗ ತಂದೆಯ ಕೆಲಸ ತಾನು ಪಡೆಯಲು ಇಂತಹ ನೀಚ ಕೃತ್ಯಕ್ಕೆ ಇಳಿದಿದ್ದಾನೆ.

ಈ ಬಗ್ಗೆ ಪೊಲೀಸರು ಆರೋಪಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments