Webdunia - Bharat's app for daily news and videos

Install App

ಕಥೆ ಕಟ್ಟಿ ತಂದೆಗೆ ಹಣದ ಬೇಡಿಕೆ ಇಟ್ಟ ಮಗ!

Webdunia
ಬುಧವಾರ, 19 ಜನವರಿ 2022 (12:03 IST)
ಚೆನ್ನೈ : ಕಿಡ್ನಾಪ್ ಆಗಿದ್ದೇನೆ ಎಂದು ತಂದೆಗೆ ನಕಲಿ ಸಂದೇಶ ಕಳುಹಿಸಿದ ಮಗ 30 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.

24 ವರ್ಷದ ಪಿ. ಕೃಷ್ಣಪ್ರಸಾದ್ ನಕಲಿ ಕಿಡ್ನಾಪ್ ನಾಟಕವಾಡಿದ್ದಾನೆ. ಕೃಷ್ಣಪ್ರಸಾದ್ ತನ್ನ ಅಪಹರಣವಾಗಿದೆ ಎಂದು ತಂದೆಗೆ ಮೆಸೇಜ್ ಮಾಡಿ 30 ಲಕ್ಷ ರೂಗೆ ಬೇಡಿಕೆ ಇಟ್ಟು ಸಿಕ್ಕಿ ಬಿದಿದ್ದಾನೆ. 

ಕೃಷ್ಣಪ್ರಸಾದ್ ತಂದೆ ಪೆನ್ಸಿಲಾಯಾ ಚೆನ್ನೈನ ವಡಪಲನಿಯ ಉದ್ಯಮಿಯಾಗಿದ್ದು, ಮಗ ಕಾಣೆಯಾಗಿದ್ದರ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಚೆನ್ನೈ ನಗರ ಪೊಲೀಸರು ನಂತರ ಮೆಸೆಜ್ ಕಳುಹಿಸಿದ ಮೊಬೈಲ್ ಲೊಕೇಷನ್ ಹುಡುಕುವ ಮೂಲಕ ಸಿಕಂದರಾಬಾದ್ನಲ್ಲಿ ಕೃಷ್ಣ ಪ್ರಸಾದ್ನನ್ನು ಪತ್ತೆ ಮಾಡಿದ್ದಾರೆ. ಆ ಬಳಿಕ ತಂದೆಯ ಒತ್ತಾಯದ ಮೇರೆಗೆ ಆತನಿಗೆ ಎಚ್ಚರಿಗೆ ನೀಡಿ ಪೊಲೀಸರು ಮನೆಗೆ ಕಳಿಹಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments