Webdunia - Bharat's app for daily news and videos

Install App

ಯೂನಿಫಾರಂ ಯಾಕೆ ಧರಿಸಿಲ್ಲ ಎಂದು ಕೇಳಿದ ಶಿಕ್ಷಕನ ಮೇಲೆ ವಿದ್ಯಾರ್ಥಿ ಎಸಗಿದ್ದಾನೆ ಇಂತಹ ಘೋರ ಕೃತ್ಯ

Webdunia
ಗುರುವಾರ, 7 ಮಾರ್ಚ್ 2019 (07:11 IST)
ತಿರುವನಂತಪುರಂ : ಯೂನಿಫಾರಂ ಯಾಕೆ  ಧರಿಸಿಲ್ಲ ಎಂದು ಕೇಳಿದ್ದಕ್ಕೆ ಶಿಕ್ಷಕನ ಮೇಲೆ ವಿದ್ಯಾರ್ಥಿಯೊಬ್ಬ ಹಲ್ಲೆ ಮಾಡಿದ ಘಟನೆ ಕೇರಳಾದ ಕಟ್ಟಪ್ಪನದಲ್ಲಿ ನಡೆದಿದೆ.


ಅಭಿನ್ ಸುರೇಶ್(19) ಶಿಕ್ಷಕನ ಮೇಲೆ ಹಲ್ಲೆ ಮಾಡಿದ ವಿದ್ಯಾರ್ಥಿ. ಜಯದೇವ್ ಹಲ್ಲೆಗೊಳಗಾದ ಭೂಗೋಳ ಶಿಕ್ಷಕ. ಅಭಿನ್ ಹಾಲ್ ಟಿಕೆಟ್ ಪಡೆಯಲು ಯೂನಿಫಾರಂ ಧರಿಸದೇ ಶಾಲೆಗೆ ಹೋಗಿದ್ದನು. ಆಗ ಜಯದೇವ್ ಯೂನಿಫಾರಂ ಏಕೆ ಧರಿಸಿಲ್ಲ. ಅಲ್ಲದೇ ಶಿಸ್ತಿನಿಂದ ನಡೆದುಕೋ ಎಂದು ಎಚ್ಚರಿಸಿದ್ದಾರೆ. ಇದರಿಂದ ಕೋಪಗೊಂಡ ಅಭಿನ್ ಶಿಕ್ಷಕ ಜಯದೇವ್‍ಗೆ ಕಪಾಳಕ್ಕೆ ಹೊಡೆದು ಹಲ್ಲೆ ಮಾಡಿದ್ದಾನೆ. ಇದರಿಂದ ಶಿಕ್ಷಕನ ಕೆನ್ನೆ ಹಾಗೂ ಕಿವಿಗೆ ಗಾಯಗಳಾಗಿದೆ.


ಅಭಿನ್ ವಿರುದ್ಧ ಶಿಕ್ಷಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಭಿನ್‍ ನನ್ನು ಬಂಧಿಸಿ ವಿಚಾರಣೆಗೆ ಕರೆದುಕೊಂಡು ಹೋಗಿದ್ದಾರೆ. ಸದ್ಯ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡ ಜಯದೇವ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments