Webdunia - Bharat's app for daily news and videos

Install App

ಹರಿಯಾಣ: ಕೂದಲು ಕಟ್ ಮಾಡಿ ಎಂದ ಪ್ರಾಂಶುಪಾಲರನ್ನೇ ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿಗಳು

Sampriya
ಗುರುವಾರ, 10 ಜುಲೈ 2025 (20:07 IST)
ಹಿಸಾರ್: ಶಾಲೆಯಲ್ಲಿ ಶಿಸ್ತು ಕಾಪಾಡಿಕೊಳ್ಳಲು, ಕೂದಲನ್ನು ಕಟ್ ಮಾಡಿಸೋಕೆ  ಹೇಳಿದ ಪ್ರಾಂಶುಪಾಲರನ್ನೇ ಇರಿದು ಕೊಂದ ಘಟನೆ ಹರಿಯಾಣದಲ್ಲಿ ವರದಿಯಾಗಿದೆ. 

ಎಸ್ಪಿ ಯಶ್ವರ್ಧನ್ ಎಎನ್‌ಐಗೆ ಮಾತನಾಡಿ, “ಕೂದಲು ಕಟ್ ಮಾಡಿ, ಶಿಸ್ತನ್ನು ಕಾಪಾಡಿಕೊಳ್ಳುವಂತೆ ಮಕ್ಕಳಿಗೆ ಪ್ರಾಂಶುಪಾಲರು ಹೇಳಿದ್ದರಿಂದ ಕೋಪಗೊಂಡ ನಾರ್ನಾಂಡ್ ಪಟ್ಟಣದ ಕರ್ತಾರ್ ಸ್ಮಾರಕ ಶಾಲೆಯ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ತಮ್ಮ ಶಾಲೆಯ ಪ್ರಿನ್ಸಿಪಾಲ್‌ಗೆ ಚಾಕುವಿನಿಂದ ಇರಿದು ಕೊಂದಿದ್ದಾರೆ.

ಪ್ರಾಂಶುಪಾಲ ಜಗ್ಬೀರ್ ಸಿಂಗ್ (50) ಅವರನ್ನು ಇಂದು ಬೆಳಿಗ್ಗೆ 10.30 ರ ಸುಮಾರಿಗೆ ಇರಿದಿದ್ದಾರೆ. ದಾಳಿಯಲ್ಲಿ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಘಾತಕಾರಿ ಘಟನೆಯು ಕ್ಯಾಂಪಸ್‌ನಲ್ಲಿ ಭೀತಿಯನ್ನುಂಟುಮಾಡಿದೆ.

ಪ್ರಕರಣದಲ್ಲಿ ಆರೋಪಿಗಳಾಗಿರುವ ಅಪ್ರಾಪ್ತರನ್ನು ಇನ್ನೂ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments