ಹರಿಯಾಣ: ಕೂದಲು ಕಟ್ ಮಾಡಿ ಎಂದ ಪ್ರಾಂಶುಪಾಲರನ್ನೇ ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿಗಳು

Sampriya
ಗುರುವಾರ, 10 ಜುಲೈ 2025 (20:07 IST)
ಹಿಸಾರ್: ಶಾಲೆಯಲ್ಲಿ ಶಿಸ್ತು ಕಾಪಾಡಿಕೊಳ್ಳಲು, ಕೂದಲನ್ನು ಕಟ್ ಮಾಡಿಸೋಕೆ  ಹೇಳಿದ ಪ್ರಾಂಶುಪಾಲರನ್ನೇ ಇರಿದು ಕೊಂದ ಘಟನೆ ಹರಿಯಾಣದಲ್ಲಿ ವರದಿಯಾಗಿದೆ. 

ಎಸ್ಪಿ ಯಶ್ವರ್ಧನ್ ಎಎನ್‌ಐಗೆ ಮಾತನಾಡಿ, “ಕೂದಲು ಕಟ್ ಮಾಡಿ, ಶಿಸ್ತನ್ನು ಕಾಪಾಡಿಕೊಳ್ಳುವಂತೆ ಮಕ್ಕಳಿಗೆ ಪ್ರಾಂಶುಪಾಲರು ಹೇಳಿದ್ದರಿಂದ ಕೋಪಗೊಂಡ ನಾರ್ನಾಂಡ್ ಪಟ್ಟಣದ ಕರ್ತಾರ್ ಸ್ಮಾರಕ ಶಾಲೆಯ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ತಮ್ಮ ಶಾಲೆಯ ಪ್ರಿನ್ಸಿಪಾಲ್‌ಗೆ ಚಾಕುವಿನಿಂದ ಇರಿದು ಕೊಂದಿದ್ದಾರೆ.

ಪ್ರಾಂಶುಪಾಲ ಜಗ್ಬೀರ್ ಸಿಂಗ್ (50) ಅವರನ್ನು ಇಂದು ಬೆಳಿಗ್ಗೆ 10.30 ರ ಸುಮಾರಿಗೆ ಇರಿದಿದ್ದಾರೆ. ದಾಳಿಯಲ್ಲಿ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಘಾತಕಾರಿ ಘಟನೆಯು ಕ್ಯಾಂಪಸ್‌ನಲ್ಲಿ ಭೀತಿಯನ್ನುಂಟುಮಾಡಿದೆ.

ಪ್ರಕರಣದಲ್ಲಿ ಆರೋಪಿಗಳಾಗಿರುವ ಅಪ್ರಾಪ್ತರನ್ನು ಇನ್ನೂ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments