Webdunia - Bharat's app for daily news and videos

Install App

ಎಸ್ ಸಿ/ಎಸ್ಟಿ ನೌಕರರಿಗೆ ಬಿಗ್ ಶಾಕ್ ನೀಡಿದ ಸುಪ್ರೀಂಕೋರ್ಟ್

Webdunia
ಬುಧವಾರ, 26 ಸೆಪ್ಟಂಬರ್ 2018 (14:08 IST)
ನವದೆಹಲಿ : ಎಸ್ ಸಿ/ಎಸ್ಟಿ ನೌಕರರಿಗೆ ಬಡ್ತಿ ನೀಡುವಾಗ ಮೀಸಲಾತಿ ನೀಡುವುದರ ಕುರಿತು ಇಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪನ್ನು ಪ್ರಕಟಿಸಿದೆ.


ಸುಪ್ರೀಂಕೋರ್ಟ್ ನ ಐವರು ಸದಸ್ಯರ ಸಂವಿಧಾನಿಕ ಪೀಠ, ಇಂದು ಎಸ್ ಸಿ/ಎಸ್ಟಿ ನೌಕರರಿಗೆ ಬಡ್ತಿ ನೀಡುವಾಗ ಮೀಸಲಾತಿ ನೀಡುವ ಅಗತ್ಯವಿಲ್ಲ ಎಂದು ತೀರ್ಪು ನೀಡುವ ಮೂಲಕ ಎಸ್ ಸಿ/ಎಸ್ಟಿ ನೌಕರರಿಗೆ ಬಿಗ್ ಶಾಕ್ ನೀಡಿದೆ.


2006 ರ ಎಂ.ನಾಗರಾಜು ಅವರ ತೀರ್ಪಿನ ಮರು ಪರಿಶೀಲನೆ ಅಗತ್ಯವಿಲ್ಲ. ಎಸ್ ಸಿ/ಎಸ್ಟಿ ನೌಕರರಿಗೆ ಬಡ್ತಿ ನೀಡುವಾಗ ಮೀಸಲಾತಿ ನೀಡುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಹಾಗೇ ಈ ಪ್ರಕರಣದ ವಿಚಾರಣೆಯನ್ನು ಸಪ್ತ ಪೀಠಕ್ಕೆ ವರ್ಗಾವಣೆ ಮಾಡಲು ಸಂವಿಧಾನಿಕ ಪೀಠ ನಿರಾಕರಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆ ತಂದಿರುವ ಗ್ಯಾರಂಟಿ:ರಣದೀಪ ಸುರ್ಜೇವಾಲ

ಎಲ್ಲ ಭಾಗ್ಯಗಳನ್ನು ಹಿಂಪಡೆದು ಮೂರು ನಾಮ ಹಾಕಲು ಸಿದ್ಧತೆ: ಡಾ.ಅಶ್ವತ್ಥನಾರಾಯಣ್

ಮಕ್ಕಳ ಸರಣಿ ಸಾವಿನ ಹಿನ್ನಲೆ: ಕೋಲ್ಡ್ರಿಫ್ ಮಕ್ಕಳ ಸಿರಪ್ ಗೆ ಕರ್ನಾಟಕದಲ್ಲೂ ನಿಷೇಧ

ಜಾತಿ ಸಮೀಕ್ಷೆ ಪ್ರಶ್ನೆ ಕೇಳುವಾಗ ಡಿಕೆ ಶಿವಕುಮಾರ್ ಗರಂ: ಪ್ರಶ್ನೆ ತಯಾರಿಸಿದ್ದು ಯಾರು ಎಂದ ನೆಟ್ಟಿಗರು

ಬೈಕ್ ಗಿಂತ ಕಾರಿನ ಎಂಜಿನ್ ಯಾಕೆ ಭಾರ; ರಾಹುಲ್ ಗಾಂಧಿ ತಲೆಗೆ ನೊಬೆಲ್ ಪ್ರೈಸ್ ಕೊಡ್ಬೇಕು ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments