ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂಕೋರ್ಟ್

Webdunia
ಭಾನುವಾರ, 4 ಸೆಪ್ಟಂಬರ್ 2022 (09:49 IST)
ನವದೆಹಲಿ : 1990ರಲ್ಲಿ ಕಾಶ್ಮೀರದಲ್ಲಿ ನಡೆದ ಕಾಶ್ಮೀರಿ ಪಂಡಿತರು ಮತ್ತು ಸಿಖ್ಖರ ಉದ್ದೇಶಿತ ಹತ್ಯೆಗಳ ಬಗ್ಗೆ ವಿಶೇಷ ತನಿಖಾ ತಂಡದಿಂದ (ಎಸ್ಐಟಿ) ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಈ ಬಗ್ಗೆ ಕೇಂದ್ರ ಸರ್ಕಾರವನ್ನು ಸಂಪರ್ಕಿಸಲು ಕೋರ್ಟ್ ಸಲಹೆ ನೀಡಿದೆ. ವಿ ದಿ ಸಿಟಿಜನ್ಸ್ ಎನ್ನುವ ಎನ್ಜಿಓ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಸಿಟಿ ರವಿಕುಮಾರ್ ಅವರ ಪೀಠವು ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಈ ಅರ್ಜಿಯನ್ನು ಕೋರ್ಟ್ ವಿಚಾರಣೆ ನಡೆಸಲು ಸಾಧ್ಯವಿಲ್ಲ, ಹೀಗಾಗಿ ಕೇಂದ್ರ ಸರ್ಕಾರವನ್ನು ಸಂಪರ್ಕಿಸಲು ಮತ್ತು ಸರ್ಕಾರದ ಮುಂದೆ ತನ್ನ ಕುಂದುಕೊರತೆಗಳನ್ನು ತಿಳಿಸಲು ಪೀಠ ಸೂಚಿಸಿತು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಬರುಣ್ ಕುಮಾರ್ ಸಿನ್ಹಾ, ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂಗಳ ದುಸ್ಥಿತಿಯನ್ನು ಎತ್ತಿ ತೋರಿಸಲು ಪ್ರಯತ್ನಿಸಿದರು.

1989-2003ರ ನಡುವೆ ಹಿಂದಿನ ರಾಜ್ಯದಲ್ಲಿ ಹಿಂದೂ ಮತ್ತು ಸಿಖ್ ಸಮುದಾಯಗಳ ನರಮೇಧಕ್ಕೆ ನೆರವು ನೀಡಿದವರನ್ನು ಗುರುತಿಸಲು ಎಸ್ಐಟಿ ರಚಿಸಬೇಕು, ಆ ಸಮಯದಲ್ಲಿ ಪೊಲೀಸ್ ಮತ್ತು ಇತರ ರಾಜ್ಯ ಯಂತ್ರಗಳು ಆಡಳಿತಾರೂಢ ರಾಜಕೀಯ ಪಕ್ಷಗಳ ನಾಯಕತ್ವದಿಂದ ಪ್ರಭಾವಿತವಾಗಿವೆ ಎಂದು ಎನ್ಜಿಒ ಆರೋಪಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಪೋಟ, ಭಾರತದ ಮೇಲೂ ಪರಿಣಾಮ, ಹೇಗೆ ಗೊತ್ತಾ

ಕಾಂಗ್ರೆಸ್ ಪಕ್ಷ ದಲಿತರ ಬಗ್ಗೆ ತೋರುವ ಕಾಳಜಿ ಕೇವಲ ಬೂಟಾಟಿಕೆ

ಬಿಜೆಪಿಯವರು ಒಮ್ಮೆಯಾದ್ರೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿದ್ರಾ, ಹೈಕಮಾಂಡ್ ಗೆ ಕಪ್ಪ ಕೊಟ್ಟಿಲ್ವಾ: ಪ್ರಿಯಾಂಕ್ ಖರ್ಗೆ

ಮಲ್ಲಿಕಾರ್ಜುನ ಖರ್ಗೆಗಿಂತ ಮೊದಲು ಪ್ರಿಯಾಂಕ್ ಭೇಟಿಯಾದ ರಾಹುಲ್ ಗಾಂಧಿ: ಮಹತ್ವದ ಬೆಳವಣಿಗೆ

ಡಿಕೆಶಿ, ಸಿದ್ದು ಕುರ್ಚಿ ಸಮರದಲ್ಲಿ ಹೈಕಮಾಂಡ್ ಗೆ ಕಾಡುತ್ತಿದೆಯಾ ಹಿಂದಿನ ಆ ವಿಚಾರ

ಮುಂದಿನ ಸುದ್ದಿ
Show comments