Webdunia - Bharat's app for daily news and videos

Install App

ಸಾರ್ವಜನಿಕವಾಗಿ ಕಳ್ಳರ ಕೈ ಕಟ್ ಮಾಡಿದ ತಾಲಿಬಾನ್ ಸರ್ಕಾರ

Webdunia
ಬುಧವಾರ, 18 ಜನವರಿ 2023 (10:55 IST)
ಕಾಬೂಲ್ : ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ತಾಲಿಬಾನ್ ಸರ್ಕಾರ ಒಂದೆಲ್ಲಾ ಒಂದು ವಿಷಯಕ್ಕೆ ಚರ್ಚೆ ಆಗುತ್ತಿದೆ.

ಇತ್ತೀಚೆಗಷ್ಟೇ ಮಹಿಳೆಯರ ಶಿಕ್ಷಣಕ್ಕೆ ನಿಷೇಧ ಹೇರಿ ಭಾರೀ ಟೀಕೆಗೆ ಒಳಗಾಗಿತ್ತು. ಇದೀಗ ಕಳ್ಳತನ ಆರೋಪದ ಮೇಲೆ ನಾಲ್ವರ ಕೈಗಳನ್ನು ಸಾರ್ವಜನಿಕವಾಗಿ ಕತ್ತರಿಸುವುದರ ಮೂಲಕ ಮತ್ತೇ ಚರ್ಚೆ ಗ್ರಾಸವಾಗಿದೆ.

ಕಂದಹರ್ನ ಅಹ್ಮದ್ ಶಾಹಿ ಸ್ಟೇಡಿಯಂನಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಗವರ್ನರ್ ಕಚೇರಿಯ ವಕ್ತಾರ ಹಾಜಿ ಝೈದ್ ಮಾಹಿತಿ ನೀಡಿದ್ದು, ವಿವಿಧ ಅಪರಾಧಗಳಿಗಾಗಿ ಫುಟ್ಬಾಲ್ ಕ್ರೀಡಾಂಗಣದಲ್ಲಿ ಕಳ್ಳತನದ ಆರೋಪದ ಮೇರೆಗೆ 4 ಮಂದಿಗಳ ಕೈಯನ್ನು ಕತ್ತರಿಸಲಾಯಿತು. ಜೊತೆಗೆ 9 ಮಂದಿಯನ್ನು ಥಳಿಸಲಾಯಿತು. ಆ ಅಪರಾಧಿಗಳಿಗೆ 25-29 ಬಾರಿ ಹೊಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments