Webdunia - Bharat's app for daily news and videos

Install App

ವಿದ್ಯಾರ್ಥಿಗಳಿಗೆ ಬರೆಯುವ ಶಿಕ್ಷೆ ವಿಧಿಸಿದ್ದ ಟೀಚರ್ ಸಸ್ಪೆಂಡ್

Webdunia
ಸೋಮವಾರ, 8 ಮೇ 2023 (12:29 IST)
ಮುಂಬೈ : ಶುಲ್ಕ ಪಾವತಿಸದ ವಿದ್ಯಾರ್ಥಿಗಳನ್ನು ಶಿಕ್ಷಿಸಿದ ಆರೋಪದ ಮೇಲೆ ಮಹಾರಾಷ್ಟ್ರದ ಥಾಣೆಯ ಖಾಸಗಿ ಶಾಲಾ ಶಿಕ್ಷಕಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ಶಿಕ್ಷಕಿ, ಶಾಲಾ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ನೋಟ್ಬುಕ್ನಲ್ಲಿ `ನಾಳೆ ನನ್ನ ಶಾಲಾ ಶುಲ್ಕವನ್ನು ತರಲು ನಾನು ಮರೆಯುವುದಿಲ್ಲ’ ಎಂದು 30 ಬಾರಿ ಬರೆಸಿದ್ದರು. ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರಿಂದ ಬೇಸತ್ತ ಪೋಷಕರು ಪ್ರತಿಭಟನೆ ನಡೆಸಿದ್ದರು.

ಥಾಣೆ ಮುನ್ಸಿಪಲ್ ಕಾರ್ಪೋರೇಷನ್  ಇದನ್ನು ಗಂಭೀರವಾಗಿ ಪರಿಗಣಿಸಿತ್ತು. ಸಿವಿಕ್ ಕಮಿಷನರ್ ಅಭಿಜಿತ್ ಭಂಗಾರ್ ಅವರು ಶಾಲೆಗೆ ಭೇಟಿ ನೀಡಿ ವಿಚಾರದ ಬಗ್ಗೆ ತನಿಖೆ ನಡೆಸುವಂತೆ ಶಿಕ್ಷಣಾಧಿಕಾರಿಗೆ ಆದೇಶಿಸಿದ್ದರು. ಶಿಕ್ಷಣಾಧಿಕಾರಿ ತನಿಖೆಯ ನಂತರ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಲಾ ಆಡಳಿತ ಮಂಡಳಿಗೆ ಆದೇಶ ನೀಡಿದ್ದರು. ಕೂಡಲೇ ಶಿಕ್ಷಕಿಯನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments