Webdunia - Bharat's app for daily news and videos

Install App

ಮಹಾದಾಯಿ ವಿವಾದ ಕುರಿತು ಸಂಸದ ಸುರೇಶ ಅಂಗಡಿ ಜೊತೆಗೆ ಕೇಂದ್ರ ಸಚಿವ ಚರ್ಚೆ

Webdunia
ಸೋಮವಾರ, 1 ಜನವರಿ 2018 (17:47 IST)
ಗೋವಾ ಸಂಸದರೂ ಆಗಿರುವ ಕೇಂದ್ರ ಸಚಿವ ಶ್ರೀಪಾದ ನಾಯಕ್ ಅವರು ಬೆಳಗಾವಿ ಸಂಸದ ಸುರೇಶ ಅಂಗಡಿ ಅವರೊಂದಿಗೆ ಮಹಾದಾಯಿ ನದಿ ನೀರು ಹಂಚಿಕೆ ವಿವಾದದ ಕುರಿತು ಸಾಮರಸ್ಯದ ಚರ್ಚೆ ನಡೆಸಿದ್ದಾರೆ.
 
ಗೋವಾ-ಕರ್ನಾಟಕ ಅಕ್ಕಪಕ್ಕದ ರಾಜ್ಯಗಳಾಗಿರುವುದರಿಂದ ಪರಸ್ಪರ ಸಹಕಾರ ಮನೋಭಾವನೆಯಿಂದ ವಿವಾದ ಬಗೆಹರಿಸಿಕೊಳ್ಳಬೇಕು. ಇಷ್ಟು ದೀರ್ಘ ಅವಧಿವರೆಗೆ ವಿವಾದ ಮುಂದುವರಿಯಬಾರದಿತ್ತು ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.
 
ಸಂಸದ ಸುರೇಶ ಅಂಗಡಿ ಮಾತನಾಡಿ, ಕಾಂಗ್ರೆಸ್‌ನ ಸೋನಿಯಾ ಗಾಂಧಿ ಕರ್ನಾಟಕಕ್ಕೆ ನೀರು ಕೊಡಬೇಡಿ ಎಂದು ಹೇಳಿದ್ದಾರೆ. ಗೋವಾ-ಕರ್ನಾಟಕದಲ್ಲಿ ಅಶಾಂತಿ ನಿರ್ಮಾಣವಾಗುವಂತೆ ಕಾಂಗ್ರೆಸ್ ಮಾಡಿದೆ. ಕಾಂಗ್ರೆಸ್ ಬ್ರಿಟಿಷರಂತೆ ಒಡೆದಾಳುವ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments