Webdunia - Bharat's app for daily news and videos

Install App

ಬಾಲಕಿಯನ್ನು ಅಪಹರಿಸಲು ಬಂದವರನ್ನು ಹೊಡೆದು ಸಾಯಿಸಿದ ಗ್ರಾಮಸ್ಥರು

Webdunia
ಭಾನುವಾರ, 9 ಸೆಪ್ಟಂಬರ್ 2018 (07:09 IST)
ಪಾಟ್ನಾ : ಶಾಲಾ ವಿದ್ಯಾರ್ಥಿನಿಯನ್ನು ಅಪಹರಿಸಲು ಬಂದ ನಾಲ್ಕು ಜನರಲ್ಲಿ ಮೂವರನ್ನು ಗ್ರಾಮಸ್ಥರೇ ಹೊಡೆದು ಸಾಯಿಸಿದ ಘಟನೆ ಬಿಹಾರ ಬೇಗುಸಾರೈ ಜಿಲ್ಲೆಯಲ್ಲಿ ನಡೆದಿದೆ.


ಬೇಗುಸಾರೈ ಜಿಲ್ಲೆಯ ಮುಖೇಶ್ ಮಾಹ್ತೊ, ಬೌನ್ ಸಿಂಗ್ ಹಾಗೂ ಸಮಸ್ತಿಪುರ್ ಸಮೀಪ ರೋಸೆರಾ ಗ್ರಾಮದ ಹೀರಾ ಸಿಂಗ್ ಗ್ರಾಮಸ್ಥರ ಕೈಯಿಂದ ಸಾವನಪ್ಪಿದ ದುರ್ದೈವಿಗಳು. ನಾರಾಯಣಿಪಾರ್ ಸರ್ಕಾರಿ ಪ್ರಾಥಮಿಕ ಶಾಲೆಗೆ ಶುಕ್ರವಾರ ಮಧ್ಯಾಹ್ನ 2 ಗಂಟೆಯ ವೇಳೆ ಈ ಮೂವರು ಸೇರಿ ಒಟ್ಟು ನಾಲ್ಕು ಜನ ಬಂದು  ಬಾಲಕಿಯೊಬ್ಬಳ ಬಗ್ಗೆ ಮಾಹಿತಿ ಕೇಳಿದಾಗ ಯಾರು ಮಾಹಿತಿ ನೀಡದ ಕಾರಣ ಮಾರಕಾಸ್ತ್ರ ಹಿಡಿದು ಬೆದರಿಕೆ ಹಾಕಿದ್ದಾರೆ. ನಂತರ ಅವರ ಕೈಗೆ ಬಾಲಕಿ ಸಿಗುತ್ತಿದ್ದಂತೆ ಆಕೆಯನ್ನು ಅಪಹರಿಸಲು ಮುಂದಾಗಿದ್ದರು. ಇದರಿಂದಾಗಿ ಗಾಬರಿಗೊಂಡು ಮಕ್ಕಳು ಕಿರುಚಲು ಪ್ರಾರಂಭಿಸಿದ್ದಾರೆ.


ಆಗ ಸಮೀಪದಲ್ಲಿದ್ದ ಗ್ರಾಮಸ್ಥರು ಓಡಿಬಂದಾಗ ನಾಲ್ವರಲ್ಲಿ ಒಬ್ಬ ಪರಾರಿಯಾಗಿದ್ದು ಉಳಿದ ಮೂವರನ್ನು ಹಿಡಿದ ಗ್ರಾಮಸ್ಥರು ಕೋಲಿನಿಂದ ಹಲ್ಲೆ ನಡೆಸಿದ್ದಾರೆ. ಇದರಿಂದ ಒಬ್ಬ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆದಲ್ಲಿಯೇ  ಮೃತಪಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

ಮುಂದಿನ ಸುದ್ದಿ
Show comments