Webdunia - Bharat's app for daily news and videos

Install App

ಗಂಡ ಹಾಗೂ ಅತ್ತೆ ಬಲವಂತವಾಗಿ ಇದನ್ನು ತಿನ್ನಿಸಿದ್ದಕ್ಕೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಮಹಿಳೆ

Webdunia
ಶನಿವಾರ, 14 ಜುಲೈ 2018 (14:29 IST)
ಅಹಮದಾಬಾದ್ : ಗಂಡನ ಮನೆಯಲ್ಲಿ ವರದಕ್ಷಿಣೆ ಕಿರುಕುಳ ನೀಡಿದ್ದಕ್ಕೆ ಮಹಿಳೆಯರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ  ಉದಾಹರಣೆಗಳು ಸಾಕಷ್ಟು ಇವೆ. ಆದರೆ ಇಲ್ಲೊಬ್ಬ ಮಹಿಳೆ ಗಂಡ ಹಾಗೂ ಅತ್ತೆ ಸೇರಿಕೊಂಡು ನನಗೆ ಬಲವಂತವಾಗಿ ಈರುಳ್ಳಿ, ಬೆಳ್ಳುಳ್ಳಿ ತಿನ್ನಿಸಿದ್ದಾರೆಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಘಟನೆ ಮೆಹ್ಸಾನಾದಲ್ಲಿ ನಡೆದಿದೆ.


25 ವರ್ಷದ ಮಹಿಳೆಯೊಬ್ಬಳು,’ ನಾನು ಪಟೇಲ್ ಸಮುದಾಯಕ್ಕೆ ಸೇರಿದ್ದು, ಸ್ವಾಮಿ ನಾರಾಯಣ ಪಂಥದ ಅನುಯಾಯಿಯಾಗಿದ್ದೇನೆ. ಆದ್ದರಿಂದ ನಾವು ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ತಿನ್ನುವುದಿಲ್ಲ. ಆದರೆ ಅತ್ತೆ ಮತ್ತು ಪತಿ ಜತೆ ಸೇರಿ ಈರುಳ್ಳಿ, ಬೆಳ್ಳುಳ್ಳಿ ಮಿಶ್ರಿತ ಆಹಾರವನ್ನು ಬಲವಂತವಾಗಿ ತಿನ್ನಿಸಿದ್ದಾರೆ. ನಾನು ತಿನ್ನಲು ನಿರಾಕರಿಸಿದಾಗ ಅವರಿಬ್ಬರು ಸೇರಿ ನನಗೆ ಥಳಿಸಿದ್ದಾರೆ ಎಂದು ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.


ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments