Webdunia - Bharat's app for daily news and videos

Install App

‘ಅಲ್ಲಾ’ ಎಂಬ ಪದ ಸಂಸ್ಕೃತದಿಂದ ಬಂದಿದೆ: ನಿಶ್ಚಲಾನಂದ ಸರಸ್ವತಿ

Webdunia
ಗುರುವಾರ, 23 ಫೆಬ್ರವರಿ 2023 (14:34 IST)
ಲಕ್ನೋ : ‘ಅಲ್ಲಾ’ ಎಂಬ ಪದ ಭಾರತದ ಪ್ರಾಚೀನ ಭಾಷೆಯಾದ ಸಂಸ್ಕೃತದಿಂದ ಬಂದಿದೆ ಎಂದು ವಾರಣಾಸಿಯ ಗೋವರ್ಧನ ಪುರಿ ಮಠದ ಮುಖ್ಯಸ್ಥರಾದ ನಿಶ್ಚಲಾನಂದ ಸರಸ್ವತಿ ಹೇಳಿಕೆ ನೀಡಿದ್ದಾರೆ.

ಅಲ್ಲಾ ಎಂಬ ಪದ ಹೆಣ್ತನದ ಶಕ್ತಿಯನ್ನು ಸೂಚಿಸುತ್ತದೆ. ಈ ಪದವನ್ನು ದುರ್ಗಾ ದೇವಿಯನ್ನು ಪ್ರಾರ್ಥಿಸಲು ಬಳಸಲಾಗುತ್ತದೆ. ಜಗತ್ತಿನಲ್ಲಿ ಇರುವುದು ಕೇವಲ ಒಂದೇ ಧರ್ಮ. ಅದು ಹಿಂದೂ ಸನಾತನ ಧರ್ಮ.

ಉಳಿದ ಎಲ್ಲಾ ಧರ್ಮಗಳು ಕೇವಲ ಪಂಗಡಗಳು. ಧರ್ಮದ ಬಗ್ಗೆ ಪ್ರಶ್ನೆಯನ್ನು ಎತ್ತುವವರು ಮೊದಲು ಸಂಸ್ಕೃತ ವ್ಯಾಕರಣವನ್ನು ಕಲಿತುಕೊಳ್ಳಿ ಎಂದು ಹೇಳಿದರು.

‘ಅಲ್ಲಾ’ ಮತ್ತು ‘ಓಂ’ ಪದಗಳೆರಡೂ ಒಂದೇ ಎಂಬ ಮೌಲಾನಾ ಸೈಯದ್ ಅರ್ಷದ್ ಮದನಿಯವರ ಹೇಳಿಕೆಯನ್ನು ಟೀಕಿಸಿದ ನಿಶ್ಚಲಾನಂದ ಸರಸ್ವತಿ, ಬೇರೆ ಧರ್ಮದ ಗ್ರಂಥಗಳ ವಿರುದ್ಧ ಮಾತನಾಡುವ ಧೈರ್ಯ ಯಾರಿಗೂ ಇಲ್ಲ. ರಾಮಚರಿತಮಾನಸಗಳನ್ನು ಪ್ರಶ್ನಿಸುವವರು ಚಾಣಕ್ಯ ನೀತಿಯನ್ನು ಓದಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments