Webdunia - Bharat's app for daily news and videos

Install App

ಸಿಂಧೂರ ಪದದ ಅರ್ಥ ಪ್ರೀತಿ, ಯುದ್ಧವಲ್ಲ, ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

Sampriya
ಶುಕ್ರವಾರ, 9 ಮೇ 2025 (17:26 IST)
Photo Credit X
ಬೆಂಗಳೂರು: ಛಾಯಾಗ್ರಾಹಕರೊಬ್ಬರು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಸಿಂಧೂರ ಪದ ಎನ್ನುವುದು ಪ್ರೀತಿ, ಯುದ್ಧವಲ್ಲ ಎನ್ನುವ ಮೂಲಕ ಚರ್ಚೆ ಹುಟ್ಟು ಹಾಕಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರ ನೀಡಲು ಭಾರತ ಆಫರೇಷನ್ ಸಿಂಧೂರ ನಡೆಸುತ್ತಿದೆ.  ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಇದೀಗ ಸಿಂಧೂರ ಪದ ಹೊಸ ಚರ್ಚೆಗೆ ಕಾರಣವಾಗಿದೆ.

ನಿರ್ದಿಷ್ಟವಾಗಿ ಅದರ ಶೀರ್ಷಿಕೆಯ ಸಿಂಧೂರ್‌ನಿಂದಾಗಿ, ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಇತ್ತೀಚೆಗೆ ಹೊಸ ಅರ್ಥವನ್ನು ಪಡೆದುಕೊಂಡಿದೆ.

'ದಿ ವೆಡ್ಡಿಂಗ್ ಫಿಲ್ಮರ್' ತನ್ನ ಮಾಲೀಕ ವಿಶಾಲ್ ಪಂಜಾಬಿಯ ಹಿಂದೂ ವಿವಾಹ ಸಮಾರಂಭದ ಫೋಟೋವನ್ನು ಹಂಚಿಕೊಂಡಿದೆ. , "ಸಿಂಧೂರ್ ಪ್ರೀತಿಗಾಗಿ. ಯುದ್ಧವಲ್ಲ." ಎಂದು ಬರೆದುಕೊಂಡಿದ್ದಾರೆ.

ಅನೇಕ ಬಳಕೆದಾರರು ಪೋಸ್ಟ್ ಅನ್ನು ಖಂಡಿಸಿದರು, ದಾಳಿಯಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಪಂಜಾಬಿ ಸಂವೇದನಾಶೀಲವಲ್ಲ ಮತ್ತು ಅಗೌರವ ತೋರುತ್ತಿದ್ದಾರೆ ಎಂದು ಆರೋಪಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಂಧೂರ ಪದದ ಅರ್ಥ ಪ್ರೀತಿ, ಯುದ್ಧವಲ್ಲ, ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

Operation Sindoor: ರಾಷ್ಟ್ರ ರಾಜಧಾನಿಯಲ್ಲಿ ಎರಡು ಬಾರಿ ಮೊಳಗಿದ ಸೈರನ್, ಬೆಚ್ಚಿದ ಜನತೆ

Pakistan ರಕ್ಷಣಾ ಸಚಿವ ಖವಾಜ ಆಸಿಫ್ ಬುದ್ಧಿವಂತಿಗೆ ಏನನ್ನಬೇಕೋ

India, Pakistan: ಈ ಸಂದರ್ಭದಲ್ಲಿ ಭಾರತೀಯರು ದಯವಿಟ್ಟು ಈ ತಪ್ಪು ಕೆಲಸಗಳನ್ನು ಮಾಡಬೇಡಿ

Dawood Ibrahim: ಪಾಕಿಸ್ತಾನದಲ್ಲಿರುವ ದಾವೂದ್ ಇಬ್ರಾಹಿಂಗೆ ಭಾರತವೆಂದರೆ ಎಷ್ಟು ಭಯ ನೋಡಿ

ಮುಂದಿನ ಸುದ್ದಿ
Show comments