Webdunia - Bharat's app for daily news and videos

Install App

ಬಾಲಕಿಯನ್ನು ಬಲವಂತವಾಗಿ ಕರೆಸಿಕೊಂಡು ಅತ್ಯಾಚಾರವೆಸಗಿದ ಯುವಕ

Webdunia
ಭಾನುವಾರ, 12 ನವೆಂಬರ್ 2023 (15:17 IST)
ಎರಡು ಪ್ರತ್ಯೇಕ ಘಟನೆಯಲ್ಲಿ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರವಾಗಿದ್ದು, ಮತ್ತೂಂದು ಪ್ರಕರಣದಲ್ಲಿ ಯುವತಿಯನ್ನು ಚುಡಾಯಿಸಿದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. 
 
ಪುಣೆ ಜಿಲ್ಲೆಯ ಖಂಡಾಲಾ ತಾಲೂಕಿನ ಬಾಲಕಿ ಮೇಲೆ ಅದೇ ಗ್ರಾಮದ ಹರೀಶ್‌ ಅತ್ಯಾಚಾರ ಎಸಗಿದ್ದಾನೆ. 16 ವಯಸ್ಸಿನ ಬಾಲಕಿ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಹರೀಶ್‌ ಆಕೆಯನ್ನು ಪ್ರೀತಿಸುವಂತೆ ಒತ್ತಾಯಿಸಿ, ಆಕೆಯನ್ನು ಊರಿಗೆ ಕರೆಸಿಕೊಂಡಿದ್ದಾನೆ. 
 
ಆತನ ಕಾಟ ತಡೆಯಲಾಗದೆ, ಪುಣೆ ಬಸ್‌ ನಿಲ್ದಾಣಕ್ಕೆ ಬಂದಿದ್ದ ಬಾಲಕಿಯನ್ನು ಬಳಿಯ ನಿರ್ಜನ ಪ್ರದೇಶಕ್ಕೆ ಕರೆಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಆತನ ಬೆದರಿಕೆಯಿಂದ ಸುಮ್ಮನಿದ್ದ ಯುವತಿ ಬಳಿಕ ಮನೆಯವರಿಗೆ ವಿಷಯ ತಿಳಿಸಿದ್ದಾಳೆ. ಪುಣೆ ನಗರದ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
 
ಯುವತಿಯನ್ನು ನಿತ್ಯ ಚುಡಾಯಿಸುತ್ತಿದ್ದ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಕಾಲೇಜಿಗೆ ಹೋಗುತ್ತಿದ್ದ ಯುವತಿಯನ್ನು ಎಲ್ಲಂದರಲ್ಲಿ ಚುಡಾಯಿಸುತ್ತಿದ್ದ. ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ
Show comments