Webdunia - Bharat's app for daily news and videos

Install App

ಹಣ ಉಳಿಸಲು ಹೋಗಿ ದುರ್ಗತಿ ತಂದುಕೊಂಡ ಯುವತಿ

Webdunia
ಸೋಮವಾರ, 10 ಡಿಸೆಂಬರ್ 2018 (06:58 IST)
ಚೆನ್ನೈ : ಹಣ ಉಳಿಸಲು ಹೋಗಿ 23 ವರ್ಷದ ಬ್ಯಾಂಕ್ ಉದ್ಯೋಗಿಯೊಬ್ಬಳು ನಾಲ್ವರು ಕಾಮುಕರಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಘಟನೆ ತಮಿಳುನಾಡಿನ ಕುಂಬಕೋಣಂ ಜಿಲ್ಲೆಯಲ್ಲಿ ನಡೆದಿದೆ.


ಸಂತ್ರಸ್ತೆ ಮೂಲತಃ ದೆಹಲಿಯವರಾಗಿದ್ದು ನವೆಂಬರ್ 2ರಂದು ಕುಂಬಕೋಣಂಗೆ ಕೆಲಸ ನಿಮಿತ್ತ ಬಂದಿದ್ದಳು. ನಂತರ ಕೆಲಸ ಮುಗಿಸಿ ಆಟೋದಲ್ಲಿ ಹೋಗುವಾಗ ಆಟೋ ಚಾಲಕ ಅಧಿಕ ಹಣವನ್ನು ಕೊಡುವಂತೆ ಕೇಳಿದ್ದಾನೆ. ಈ ವಿಚಾರಕ್ಕೆ ಯುವತಿ ಚಾಲಕನ ಬಳಿ ವಾದ ಮಾಡಿದ್ದರಿಂದ ಕೋಪಗೊಂಡ ಆತ ಯುವತಿಯನ್ನು ದಾರಿ ಮಧ್ಯೆಯೇ ಬಿಟ್ಟು ಹೋಗಿದ್ದಾನೆ. ಆಗ ನಾಲ್ವರು ಬಂದು ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ .


ಈ ಘಟನೆಯಿಂದ ಸಂತ್ರಸ್ತೆ ಆಘಾತಕ್ಕೆ ಒಳಗಾಗಿದ್ದು ಈ, ಬಗ್ಗೆ ಪೋಲೀಸರಿಗೆ  ದೂರು ನೀಡದ ಕಾರಣ ಘಟನೆಯ ಬಗ್ಗೆ ತಿಳಿದುಕೊಂಡ ಆಕೆಯ ಸಹೋದ್ಯೋಗಿಗಳು ನಾಲ್ವರು ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ವಿವಿಧ ಐಪಿಸಿ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಶಂಕಿತ ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯಕ್ಕೆ ಬಂಧಿತ ಆರೋಪಿಗಳನ್ನು ಕೋರ್ಟ್ ಡಿಸೆಂಬರ್ 20ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments