Webdunia - Bharat's app for daily news and videos

Install App

ಕಳ್ಳತನಕ್ಕೆ ಬಂದ ಮನೆಯಲ್ಲಿ ಅಡುಗೆ ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಕಳ್ಳ!

Webdunia
ಗುರುವಾರ, 13 ಜನವರಿ 2022 (10:00 IST)
ಗುವಾಹಟಿ: ಹಸಿವು ಎಂತಹವರನ್ನೇ ಆದರೂ ಯಾವ ಪರಿಸ್ಥಿತಿಗೂ ತಲುಪಿಸುತ್ತದೆ. ಅದೇ ರೀತಿ ಕಳ್ಳತನಕ್ಕೆ ಹೋಗಿದ್ದ ಖದೀಮನೊಬ್ಬ ಹಸಿವಾಯಿತೆಂದು ಅದೇ ಮನೆಯಲ್ಲಿ ಅಡುಗೆ ಮಾಡಲು ಹೋಗಿ ಪೊಲೀಸರಿಗೆ ಅತಿಥಿಯಾಗಿದ್ದಾನೆ. ಗುವಾಹಟಿಯಲ್ಲಿ ಇಂತಹದ್ದೊಂದು ಘಟನೆ ನಡೆದಿದೆ.

ಯಾರೂ ಇಲ್ಲದ ಮನೆಗೆ ಕಳ್ಳತನ ಮಾಡಲು ಹೋದ ಕಳ್ಳನಿಗೆ ಹಸಿವಾಗಿದೆ. ಇದೇ ಕಾರಣಕ್ಕೆ ಆತನ ಅಡುಗೆ ಮನೆಗೆ ನುಗ್ಗಿ ಕಿಚಡಿ ಮಾಡಲು ಶುರು ಮಾಡಿದ್ದಾನೆ. ಆದರೆ ಮನೆಯಲ್ಲಿ ಪಾತ್ರೆಗಳ ಶಬ್ಧ ಕೇಳಿ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಳ್ಳನನ್ನು ಬಂಧಿಸಿದ್ದಾರೆ. ಇದರ ಬಗ್ಗೆ ಪೊಲೀಸರು ತಮಾಷೆಯಾಗಿ ಟ್ವೀಟ್ ಮಾಡಿದ್ದು, ನೆಟ್ಟಿಗರು ಭಾರೀ ಸಂಖ್ಯೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments