Webdunia - Bharat's app for daily news and videos

Install App

ಘರ್ ವಾಪಸಿ ಬಲವಂತದ ಮತಾಂತರವಲ್ಲ- ಆರ್‌ಎಸ್ಎಸ್

Webdunia
ಗುರುವಾರ, 18 ಡಿಸೆಂಬರ್ 2014 (08:33 IST)
ಆಗ್ರಾದಲ್ಲಿ ನಡೆಸಲಾದ  ಮರುಮತಾಂತರ ವಿಚಾರಕ್ಕೆ ಸಂಸತ್ತಿನಲ್ಲಿ ತೀವೃ ವಿರೋಧ, ಟೀಕೆ ವ್ಯಕ್ತವಾಗುತ್ತಿದ್ದರು ಕೂಡ  ಆರ್‌ಎಸ್ಎಸ್  ಮತ್ತಷ್ಟು ಮನೆಗೆ ಮರಳಿ( ಘರ್ ವಾಪಸಿ) ಕಾರ್ಯಕ್ರಮವನ್ನು  ಹಮ್ಮಿಕೊಳ್ಳಲು ನಿರ್ಧರಿಸಿದೆ. 
ಘರ್ ವಾಪಸಿ ಮತ್ತು ಮತಾಂತರದ ನಡುವೆ ವ್ಯತ್ಯಾಸವಿದೆ. ದೇಶದಲ್ಲಿರುವ ಎಲ್ಲ ಮುಸ್ಲಿಂ ಮತ್ತು ಕ್ರಿಶ್ಚಿಯನ್ನರು ಹಿಂದು ಧರ್ಮದಿಂದ ಮತಾಂತರಗೊಂಡವರಾದರೂ ಮೂಲ ಧರ್ಮಕ್ಕೆ  ಹಿಂತಿರುಗಲು ಸ್ವಯಂ ಆಸಕ್ತಿಯುಳ್ಳವರನ್ನು ಮಾತ್ರ ಮರಳಿ ಹಿಂದೂ ಧರ್ಮಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂದು ಆರ್‌ಎಸ್ಎಸ್ ಮೂಲಗಳು ತಿಳಿಸಿವೆ. 
 
ಅಲಿಗಢ್ ಮತ್ತು ಸೋನಿಯಾ ಗಾಂಧಿ ಪ್ರತಿನಿಧಿಸುವ ರಾಯ್ ಬರೇಲಿಯಲ್ಲಿ ಕ್ರಿಸ್‌ಮಸ್ ದಿನದಂದು ಘರ್ ವಾಪಸಿ ಕಾರ್ಯಕ್ರಮವನ್ನು ಆಯೋಜಿಸಲು ಆರ್‌ಎಸ್ಎಸ್ ಯೋಜಿಸಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments