Daily Horoscope

ಕಳಂಕ ತರುವ ಸಂಚು ನಡೆಯುತ್ತಿದೆ : ಮೋದಿ

Webdunia
ಸೋಮವಾರ, 29 ಆಗಸ್ಟ್ 2022 (09:52 IST)
ಗಾಂಧಿನಗರ : ವಿಶ್ವ ಮತ್ತು ದೇಶದಲ್ಲಿ ಗುಜರಾತಿನ ಹೆಸರಿಗೆ ಕಳಂಕ ತರಲು ಸಂಚು ರೂಪಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಗುಜರಾತ್ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ವೇಳೆ ಕಛ್ ಜಿಲ್ಲೆಯಲ್ಲಿಂದು ಸುಮಾರು 4,400 ಕೋಟಿ ಮೊತ್ತದ ಯೋಜನೆಗಳಿಗೆ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ.

ಅಲ್ಲದೇ 2001ರ ಜನವರಿ 21ರಲ್ಲಿ ಗುಜರಾತ್ನಲ್ಲಿ ನಡೆದಿದ್ದ ಭೂಕಂಪದ ಸಂತ್ರಸ್ತರ ಸ್ಮರಣಾರ್ಥವಾಗಿ ನಿರ್ಮಿಸಿರುವ `ಸ್ಮೃತಿ ವನ ಸ್ಮಾರಕದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದ್ದಾರೆ.

ವಿಶ್ವದಲ್ಲಿ ಹಾಗೂ ದೇಶದಲ್ಲಿ ಗುಜರಾತ್ ಹೆಸರಿಗೆ ಕಳಂಕ ತರುವ ಕೆಲಸ ನಡೆಯುತ್ತಿದೆ. ರಾಜ್ಯಕ್ಕೆ ಹರಿದುಬರುವ ಬಂಡವಾಳವನ್ನು ತಡೆಯಲು ಸಂಚು ನಡೆಯುತ್ತಿದೆ ಎಂದು ಹೇಳಿದ್ದಾರೆ. 

ದೇಶದಲ್ಲೇ ಮೊದಲ ಬಾರಿಗೆ ವಿಪತ್ತು ನಿರ್ವಹಣಾ ಕಾಯ್ದೆಯನ್ನು ರೂಪಿಸಿದ ರಾಜ್ಯ ಗುಜರಾತ್. ಕೋವಿಡ್ ಸಾಂಕ್ರಾಮಿಕ ನಿರ್ವಹಣೆ ವೇಳೆಯೂ ಆ ಕಾಯ್ದೆ ಉತ್ತೇಜನಕಾರಿ ಆಗಿತ್ತು. ಬಂಡವಾಳಕ್ಕೆ ತಡೆ ಒಡ್ಡುವ ಎಲ್ಲಾ ರೀತಿಯ ಸಂಚುಗಳನ್ನೂ ವಿಫಲಗೊಳಿಸಿ ಗುಜರಾತ್ ಮತ್ತು ಕಛ್ ಅಭಿವೃದ್ಧಿ ಹೊಂದಿದವು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments