Webdunia - Bharat's app for daily news and videos

Install App

ಕೇಜ್ರಿವಾಲ್ ತೂಕದಲ್ಲಿ ಏನೂ ವ್ಯತ್ಯಾಸವಿಲ್ಲ: ಎಎಪಿ ಆರೋಪ ತಳ್ಳಿಹಾಕಿದ ತಿಹಾರ್ ಅಧಿಕಾರಿಗಳು

Sampriya
ಬುಧವಾರ, 3 ಏಪ್ರಿಲ್ 2024 (15:35 IST)
ನವದೆಹಲಿ:  ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬಂಧನಕ್ಕೊಳಗಾದ ನಂತರ ತಮ್ಮ ತೂಕವನ್ನು ಕಳೆದುಕೊಂಡಿದ್ದಾರೆ ಎಂಬ ಆಮ್ ಆದ್ಮಿ ಪಕ್ಷದ (ಎಎಪಿ) ಆರೋಪವನ್ನು ತಿಹಾರ್ ಜೈಲು ಅಧಿಕಾರಿಗಳು ಬುಧವಾರ ತಳ್ಳಿಹಾಕಿದರು.

ದೆಹಲಿ ಸಚಿವ ಅತಿಶಿ ಅವರು ಆಮ್ ಆದ್ಮಿ ಪಕ್ಷದ ಮುಖ್ಯಸ್ಥರ ತೂಕದಲ್ಲಿ ವ್ಯತ್ಯಾಸವಾಗಿದೆ. ಕೇಜ್ರಿವಾಲ್ ಬಂಧನಕ್ಕೆ ಮೊದಲು 69.5 ಕೆಜಿ ತೂಕವಿತ್ತು ಮತ್ತು ಪ್ರಸ್ತುತ ದಾಖಲೆಗಳ ಪ್ರಕಾರ, ಅವರು 12 ದಿನಗಳಲ್ಲಿ 4.5 ಕೆಜಿ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದರು.

ಕೂಡಲೇ ಈ ಬಗ್ಗೆ ಪ್ರತಿಕ್ರಿಯಿಸಿದ ತಿಹಾರ್ ಜೈಲು ಅಧಿಕಾರಿಗಳು ಕೇಜ್ರಿವಾಲ್‌ ಅವರನ್ನು ಕಸ್ಟಡಿಗೆ ತೆಗೆದುಕೊಂಡ ನಂತರ ತೂಕದಲ್ಲಿ ಏನು ವ್ಯತ್ಯಾಸವಾಗಿಲ್ಲ.  ನ್ಯಾಯಾಲಯದ ಆದೇಶದ ಪ್ರಕಾರ ಅವರಿಗೆ ಮನೆ ಊಟವನ್ನೇ ನೀಡುತ್ತಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದರು.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಚಿವ ಅಶಿತಿ ಅವರು, "ಅರವಿಂದ್ ಕೇಜ್ರಿವಾಲ್ ಅವರು ತೀವ್ರ ಮಧುಮೇಹದಿಂದ ಬಳಲುತ್ತಿದ್ದಾರೆ. ಆರೋಗ್ಯ ಸಮಸ್ಯೆಗಳ ನಡುವೆಯೂ ಅವರು ದೇಶದ ಸೇವೆಗಾಗಿ ದಿನದ 24 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದರು. ಇದೀಗ ಅವರ ತೂಕದಲ್ಲಿ ಭಾರೀ ವ್ಯತ್ಯಾಸ ಕಂಡಿದೆ. ಇದು ತುಂಬಾ ಕಳವಳಕಾರಿಯಾಗಿದೆ" ಎಂದು ಬರೆದುಕೊಂಡಿದ್ದರು.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments