Webdunia - Bharat's app for daily news and videos

Install App

ಅಲ್ಪಸಂಖ್ಯಾತರಲ್ಲಿ ಗೊಂದಲ ಸೃಷ್ಟಿಸುವ ಕೆಲಸ ನಡಿತಿದೆ- ಬಸವರಾಜ ಬೊಮ್ಮಾಯಿ

Webdunia
ಗುರುವಾರ, 19 ಡಿಸೆಂಬರ್ 2019 (12:11 IST)
ನವದೆಹಲಿ : ಪ್ರತಿಭಟನೆ ಹತ್ತಿಕ್ಕುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ
ಹೇಳಿದ್ದಾರೆ.



ಪೌರತ್ವ ತಿದ್ದಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗೆ ಮುಂದಾದ ಹಿನ್ನಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರಲ್ಲಿ ಗೊಂದಲ ಸೃಷ್ಟಿಸುವ ಕೆಲಸ ನಡೀತಿದೆ. ಜನರನ್ನು ರಕ್ಷಿಸುವ ಜವಾಬ್ದಾರಿ ನಮ್ಮ ಸರ್ಕಾರದ ಮೇಲಿದೆ. ಸಿಎಎ ನಿಂದ ಮುಸ್ಲಿಂರಿಗೆ ಯಾವುದೇ ತೊಂದರೆ ಇಲ್ಲ. ಸುಳ್ಳನ್ನು ನಂಬಿ ಪ್ರತಿಭಟನೆ ಮಾಡಬೇಡಿ. ಕಾನೂನು ಮೀರಿ ವರ್ತಿಸಿದರೆ ಕಠಿಣ ಕ್ರಮ ಕೈಗೊಳ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

ಮುಂದಿನ ಸುದ್ದಿ
Show comments