Webdunia - Bharat's app for daily news and videos

Install App

ಸಂಪೂರ್ಣ ದೇಶ ಪ್ರಧಾನಿ ಜತೆ ನಿಲ್ಲಬೇಕು: ಕೇಜ್ರಿವಾಲ್

Webdunia
ಶುಕ್ರವಾರ, 7 ಅಕ್ಟೋಬರ್ 2016 (15:01 IST)
ಸೀಮಿತ ದಾಳಿಗೆ ಸಾಕ್ಷ್ಯ ನೀಡಿ ಎನ್ನುವುದರ ಮೂಲಕ ವ್ಯಾಪಕ ಖಂಡನೆಗೆ ಗುರಿಯಾಗುತ್ತಿದ್ದಂತೆ ರಾಗ ಬದಲಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತೀಗ ಸೇನಾ ಕಾರ್ಯಾಚರಣೆಯನ್ನು ರಾಜಕೀಕರಣಗೊಳಿಸಬಾರದು. ಸಂಪೂರ್ಣ ದೇಶ ಪ್ರಧಾನಿ ಜತೆ ನಿಲ್ಲಬೇಕು ಎಂದಿದ್ದಾರೆ. 

ಪ್ರಧಾನಿಯನ್ನು 'ರಕ್ತದ ದಲ್ಲಾಳಿ' ಎಂದ ರಾಹುಲ್ ಗಾಂಧಿ ಹೇಳಿಕೆಯನ್ನು ಖಂಡಿಸಿರುವ ಅವರು, ರಾಹುಲ್ ಗಾಂಧಿ ನಮ್ಮ ಸೈನಿಕರ ಬಗ್ಗೆ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ನಾವೆಲ್ಲ ಒಂದಾಗಿ ನಿಲ್ಲಬೇಕಾದ ಸಮಯವಿದು ಎಂದಿದ್ದಾರೆ ಕೇಜ್ರಿವಾಲ್.
 
ನಾವು ನಮ್ಮಲ್ಲಿನ ಭೇದವನ್ನು ಮರೆತು ನಮ್ಮ ಸೈನ್ಯದ ಜತೆ ನಿಲ್ಲಬೇಕು. ಸಂಪೂರ್ಣ ದೇಶ ಪ್ರಧಾನಿ ಜತೆ ನಿಲ್ಲಬೇಕು. ಇಲ್ಲಿ ರಾಜಕೀಯಕ್ಕೆ ಅವಕಾಶ ನೀಡಬಾರದು ಎಂದಿದ್ದಾರೆ ದೆಹಲಿ ಸಿಎಂ. 
 
ಸೀಮಿತ ದಾಳಿ ನಡೆಸಿದ ಬಳಿಕ ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ್ದ ಕೇಜ್ರಿವಾಲ್, ಪಾಕಿಸ್ತಾನದ ಭಾರತ ವಿರೋಧಿ ಆಂದೋಲನಕ್ಕೆ ಉತ್ತರ ನೀಡಲು ದಾಳಿಯ ಸಾಕ್ಷ್ಯವಾದ ವಿಡಿಯೋವನ್ನು ಬಹಿರಂಗ ಪಡಿಸಿ ಎಂದು ಸವಾಲು ಹಾಕಿ ವಿವಾದಕ್ಕೆ ಕಾರಣರಾಗಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿಶಾಖಪಟ್ಟಣದಲ್ಲಿ ಮೋದಿ ಯೋಗ

Karnataka Weather: ವಾರಂತ್ಯಕ್ಕೆ ಮಳೆ ಬರುವ ಸಾಧ್ಯತೆ ಎಷ್ಟಿದೆ, ಇಲ್ಲಿದೆ ಹವಾಮಾನ ವರದಿ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಮುಂದಿನ ಸುದ್ದಿ
Show comments