Webdunia - Bharat's app for daily news and videos

Install App

ಕ್ರೀಡಾಪಟುಗಳ ಆಯ್ಕೆಯಲ್ಲಿ ಪಾರದರ್ಶಕತೆ ಇರಲಿಲ್ಲ: ಮೋದಿ

Webdunia
ಭಾನುವಾರ, 13 ಮಾರ್ಚ್ 2022 (09:33 IST)
ಗಾಂಧಿನಗರ : ಈ ಹಿಂದೆ ಸ್ಪರ್ಧೆಗಳಿಗೆ ಕ್ರೀಡಾಪಟುಗಳ ಆಯ್ಕೆಯಲ್ಲಿ ಪಾರದರ್ಶಕತೆಯ ಕೊರತೆ ಇತ್ತು.

ಇದರಿಂದಾಗಿ ಕ್ರೀಡಾಪಟುಗಳ ಪ್ರತಿಭೆ ವ್ಯರ್ಥವಾಗುತ್ತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ವ್ಯಕ್ತಪಡಿಸಿದರು.

ಗುಜರಾತ್ ಸರ್ಕಾರವು ಅಹಮದಾಬಾದ್ನಲ್ಲಿ ಆಯೋಜಿಸಿದ್ದ ವಾರ್ಷಿಕ ಕ್ರೀಡಾ ಸ್ಪರ್ಧೆ ‘ಖೇಲ್ ಮಹಾಕುಂಭ’ದ 11ನೇ ಆವೃತ್ತಿಯನ್ನು ಮೋದಿ ಅವರು ಉದ್ಘಾಟಿಸಿದರು.

ಈ ವೇಳೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ, ಸ್ಪರ್ಧೆಗಳಿಗೆ ಕ್ರೀಡಾಪಟುಗಳ ಆಯ್ಕೆಯಲ್ಲಿ ಪಾರದರ್ಶಕತೆಯ ಕೊರತೆ ಇತ್ತು. ಇದರಿಂದಾಗಿ ನಮ್ಮ ಕ್ರೀಡಾಪಟುಗಳ ಪ್ರತಿಭೆ ವ್ಯರ್ಥವಾಯಿತು. ಆದರೆ ಮುಂದೆ ಈ ರೀತಿ ಇರುವುದಿಲ್ಲ ಎಂದು ಭರವಸೆ ಕೊಟ್ಟರು. 

ಈ ಹಿಂದೆ ಕ್ರೀಡಾಪಟುಗಳು ಸಾಧನೆ ಮಾಡಬೇಕಾದರೆ ತುಂಬಾ ಕಷ್ಟಪಡಬೇಕಾಗಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಕ್ರೀಡಾಪಟುಗಳು ಯಶಸ್ಸನ್ನು ಸಾಧಿಸುತ್ತಿದ್ದಾರೆ. ಚಿನ್ನ ಮತ್ತು ಬೆಳ್ಳಿ ಪದಕಗಳ ಹೊಳಪು ನಮ್ಮ ಯುವಕರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತಿದೆ ಎಂದು ಉತ್ಸುಕರಾಗಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments