Webdunia - Bharat's app for daily news and videos

Install App

ಹುಡುಗಿಯ ವಿಚಾರಕ್ಕೆ ಇಂತಹ ದುಸ್ಥಿತಿ ತಂದುಕೊಂಡ್ರಾ ಈ ಹುಡುಗರು

Webdunia
ಮಂಗಳವಾರ, 2 ಅಕ್ಟೋಬರ್ 2018 (10:59 IST)
ಹೈದರಾಬಾದ್ : ಹುಡುಗಿಯೊಬ್ಬಳ  ವಿಚಾರವಾಗಿ 10ನೇ ತರಗತಿಯ ಹುಡುಗರಿಬ್ಬರ ನಡುವೆ ಜಗಳವಾಗಿ ಪರಸ್ಪರ ಬೆಂಕಿ ಹಚ್ಚಿಕೊಂಡ ಘಟನೆ ತೆಲಂಗಾಣದ ಜಗ್ತಿಯಾಲ್  ನಗರದಲ್ಲಿ ನಡೆದಿದೆ.


ಈ ಇಬ್ಬರ ಹೆಸರು ಕೆ. ಮಹೇಂದರ್ ಹಾಗೂ ರವಿ ತೇಜಾ ಎಂಬುದಾಗಿ ತಿಳಿದುಬಂದಿದ್ದು,ಇವರು  ಮಿಷನರಿ ಸ್ಕೂಲ್​ನಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿದ್ದರು. ಇವರಿಬ್ಬರು ಅದೇ ಶಾಲೆಯ ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿದ್ದರಂತೆ.


ಭಾನುವಾರ ರಾತ್ರಿ ವೇಳೆ ಕೆ. ಮಹೇಂದರ್ ಹಾಗೂ ರವಿ ತೇಜಾ ಇಬ್ಬರೂ ಎಣ್ಣೆ ಪಾರ್ಟಿ ಮಾಡಿದ್ದಾರೆ. ಆ ವೇಳೆ ಈ ಹುಡುಗಿಯ ವಿಚಾರ ಪ್ರಸ್ತಾಪವಾಗಿ ಇಬ್ಬರು ಜಗಳವಾಡಿ ಪೆಟ್ರೋಲ್ ಸುರಿದು ಪರಸ್ಪರ ಬೆಂಕಿ ಹಚ್ಚಿಕೊಂಡಿದ್ದಾರೆ.


ಈ ಸಂದರ್ಭದಲ್ಲಿ ಅವರಿಬ್ಬರ ಜೊತೆ ಮೂರನೇ ಗೆಳೆಯ ಸಹ ಇದ್ದನೆಂದು ತಿಳಿದ ಪೊಲೀಸರು ಆತನನ್ನು ವಿಚಾರಣೆಗೊಳಪಡಿಸಿದಾಗ  ಈ ವಿಚಾರ ತಿಳಿದುಬಂದಿದೆ. ಘಟನೆಯಲ್ಲಿ ಓರ್ವ ಸ್ಥಳದಲ್ಲೆ ಸಾವನಪ್ಪಿದ್ದು, ಇನ್ನೊಬ್ಬ ನ ಸ್ಥಿತಿ ಚಿಂತಾಜನಕವಾಗಿದೆ.


ಸದ್ಯ ಎಲ್ಲ ಹೇಳಿಕೆಯನ್ನೂ ದಾಖಲಿಸಿಕೊಂಡಿರುವ ಪೊಲೀಸರು ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವುದನ್ನು ತನಿಖೆ ಮಾಡುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

ಮುಂದಿನ ಸುದ್ದಿ
Show comments