Webdunia - Bharat's app for daily news and videos

Install App

ಗೆಜ್ಜೆ ಕದಿಯಲು ಮಹಿಳೆಯ ಕಾಲನ್ನೇ ಕತ್ತರಿಸಿದ ಖದೀಮ!

Webdunia
ಗುರುವಾರ, 18 ನವೆಂಬರ್ 2021 (10:00 IST)
ರಾಜಸ್ಥಾನ್: ಮಹಿಳೆಯ ಕಾಲಲ್ಲಿದ್ದ ಗೆಜ್ಜೆ ಕದಿಯಲು ಖದೀಮನೊಬ್ಬ ಆಕೆಯ ಕಾಲನ್ನೇ ಕತ್ತರಿಸಿದ ಘಟನೆ ರಾಜಸ್ಥಾನ್ ನಲ್ಲಿ ನಡೆದಿದೆ.

ಗದ್ದೆ ಕೆಲಸ ಮಾಡುತ್ತಿದ್ದ ಗಂಡನಿಗೆ ಊಟ ಕೊಡಲು ಹೋಗುತ್ತಿದ್ದಾಗ ಆರೋಪಿ ಮಹಿಳೆಯ ಮೇಲೆ ದಾಳಿ ಮಾಡಿದ್ದಾನೆ. ಆಕೆಯ ಕಾಲು ಕತ್ತರಿಸಿದ್ದಲ್ಲದೆ, ಕೂಗಿಕೊಂಡಿದ್ದಕ್ಕೆ ಆಕೆಯ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ಪತ್ನಿ ನಾಪತ್ತೆಯಾಗಿರುವ ಬಗ್ಗೆ ಪತಿ ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ತನಿಖೆ ನಡೆಸಿದಾಗ ಮಹಿಳೆ ಕೊಲೆಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆಕೆಯ ಕಾಲಿನಲ್ಲಿದ್ದ ಬೆಳ್ಳಿ ಗೆಜ್ಜೆ ಕಾಣೆಯಾಗಿದೆ. ಇದೀಗ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಶೌಚಾಲಯವನ್ನು ಹುಡುಕುತ್ತಿರುವಾಗ ಪಾನಿಕ್ ಬಟನ್ ಒತ್ತಿದ ಪ್ರಯಾಣಿಕ

ನವರಾತ್ರಿಯ ಮೊದಲ ದಿನ ಪವರ್ ಫುಲ್ ದೇವಿಯ ದರ್ಶನ್ ಪಡೆದ ಪ್ರಧಾನಿ ಮೋದಿ

ದಸರಾ ಉದ್ಘಾಟನೆಗೆ ಗೈರಾದ ಶಿವಕುಮಾರ್‌, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಯಿತು ಡಿಸಿಎಂ ನಡೆ

ಬಾನು ಮುಷ್ತಾಕ್ ದಸರಾ ಉದ್ಘಾಟಿಸಬಾರದೆಂದು ಕೋರ್ಟ್ ಮೆಟ್ಟಿಲೇರಿದ ಬಿಜೆಪಿಗರಿಗೆ ಮುಖಭಂಗ

ಐಸಿಯುವಿನಲ್ಲಿದ್ದ ನವಜಾತ ಶಿಶುಗಳಿಗೆ ಇಲಿ ಕಚ್ಚಿ ಸಾವು ಆರೋಪ: ಕ್ರಮಕ್ಕೆ ಧರಣಿ

ಮುಂದಿನ ಸುದ್ದಿ
Show comments