Webdunia - Bharat's app for daily news and videos

Install App

ಅಪ್ಪನ ಅಂತ್ಯಕ್ರಿಯೆಗೆ ಹೋಗಿದ್ದಾಗ ವ್ಯಕ್ತಿಯ ಮನೆಗೆ ಕನ್ನ ಹಾಕಿದ ಖದೀಮರು

Webdunia
ಶುಕ್ರವಾರ, 19 ಅಕ್ಟೋಬರ್ 2018 (08:26 IST)
ಪುಣೆ: ಅಪ್ಪನ ಅಂತ್ಯಕ್ರಿಯೆಗೆಂದು ಮನೆ ಮಾಲಿಕ ತವರೂರಿಗೆ ಹೋಗಿದ್ದಾಗ ಖದೀಮರು ಮನೆ ಮೇಲೆ ದರೋಡೆ ನಡೆಸಿ 2 ಲಕ್ಷಕ್ಕೂ ಅಧಿಕ ನಗದು ದೋಚಿದ ಘಟನೆ ಪುಣೆ ಬಳಿ ನಡೆದಿದೆ.

ಭಾಸ್ಕರ್ ದರಡೆ ಎನ್ನುವವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ತಾವು ಅಪ್ಪನ ಅಂತ್ಯಕ್ರಿಯೆಗೆಂದು ಊರಿಗೆ ತೆರಳಿದ್ದಾಗ ಮನೆಗೆ ಖದೀಮರು ನುಗ್ಗಿ 2.19 ಲಕ್ಷ ರೂ. ದೋಚಿದ್ದಾರೆಂದು ದೂರಿದ್ದಾರೆ.

ಅಷ್ಟೇ ಅಲ್ಲದೆ, ನಗದಿನ ಜತೆಗೆ ಚಿನ್ನಾಭರಣ, ಎಲ್ ಇಡಿ ಟಿವಿಯನ್ನೂ ಹೊತ್ತೊಯ್ದಿದ್ದಾರೆ. ಊರಿನಿಂದ ಮನೆಗೆ ಮರಳಿದಾಗ ಮುಖ್ಯಧ್ವಾರದ ಬೀಗ ಮುರಿದ ಸ್ಥಿತಿಯಲ್ಲಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments