Webdunia - Bharat's app for daily news and videos

Install App

ಅಪ್ಪನ ಅಂತ್ಯಕ್ರಿಯೆಗೆ ಹೋಗಿದ್ದಾಗ ವ್ಯಕ್ತಿಯ ಮನೆಗೆ ಕನ್ನ ಹಾಕಿದ ಖದೀಮರು

Webdunia
ಶುಕ್ರವಾರ, 19 ಅಕ್ಟೋಬರ್ 2018 (08:26 IST)
ಪುಣೆ: ಅಪ್ಪನ ಅಂತ್ಯಕ್ರಿಯೆಗೆಂದು ಮನೆ ಮಾಲಿಕ ತವರೂರಿಗೆ ಹೋಗಿದ್ದಾಗ ಖದೀಮರು ಮನೆ ಮೇಲೆ ದರೋಡೆ ನಡೆಸಿ 2 ಲಕ್ಷಕ್ಕೂ ಅಧಿಕ ನಗದು ದೋಚಿದ ಘಟನೆ ಪುಣೆ ಬಳಿ ನಡೆದಿದೆ.

ಭಾಸ್ಕರ್ ದರಡೆ ಎನ್ನುವವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ತಾವು ಅಪ್ಪನ ಅಂತ್ಯಕ್ರಿಯೆಗೆಂದು ಊರಿಗೆ ತೆರಳಿದ್ದಾಗ ಮನೆಗೆ ಖದೀಮರು ನುಗ್ಗಿ 2.19 ಲಕ್ಷ ರೂ. ದೋಚಿದ್ದಾರೆಂದು ದೂರಿದ್ದಾರೆ.

ಅಷ್ಟೇ ಅಲ್ಲದೆ, ನಗದಿನ ಜತೆಗೆ ಚಿನ್ನಾಭರಣ, ಎಲ್ ಇಡಿ ಟಿವಿಯನ್ನೂ ಹೊತ್ತೊಯ್ದಿದ್ದಾರೆ. ಊರಿನಿಂದ ಮನೆಗೆ ಮರಳಿದಾಗ ಮುಖ್ಯಧ್ವಾರದ ಬೀಗ ಮುರಿದ ಸ್ಥಿತಿಯಲ್ಲಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

173 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕ್ ಆಫ್‌ಗೆ ಮುನ್ನ ಬೆಂಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ

Thailand vs Cambodia war:ಯುದ್ಧ ನಿಲ್ಲಿಸದಿದ್ರೆ ವ್ಯಾಪಾರ ಬಂದ್: ಡೊನಾಲ್ಡ್ ಟ್ರಂಪ್ ಬೆದರಿಕೆ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ಮುಂದಿನ ಸುದ್ದಿ
Show comments