Webdunia - Bharat's app for daily news and videos

Install App

ವಿಷಾನಿಲ ಸೋರಿಕೆಯಾದಾಗ ನಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ?

Webdunia
ಶುಕ್ರವಾರ, 8 ಮೇ 2020 (09:10 IST)
ಬೆಂಗಳೂರು: ವಿಶಾಖಪಟ್ಟಣದಲ್ಲಿ ನಿನ್ನೆ ನಡೆದ ಅನಿಲ ಸೋರಿಕೆ ಪ್ರಕರಣ ದೇಶದಲ್ಲಿ ಮತ್ತೆ ತಲ್ಲಣ ಮೂಡಿಸಿದೆ. ಮನುಷ್ಯರು ಮಾತ್ರವಲ್ಲದೇ ಪ್ರಾಣಿ, ಪಕ್ಷಿಗಳೂ ಪ್ರಾಣ ವಾಯುವಿಗಾಗಿ ಸಂಕಟ ಪಡುತ್ತಿರುವ ದೃಶ್ಯಗಳು ಆಘಾತವುಂಟು ಮಾಡಿದೆ.
Vizag


ವಿಷಾನಿಲ ಸೋರಿಕೆಯಾದಾಗ ನಾವು ಮಾಡಬಹುದಾದ ಮುನ್ನೆಚ್ಚರಿಕಾ ಕ್ರಮಗಳು ಏನು ಗೊತ್ತಾ? ಇಂತಹ ಸಂದರ್ಭದಲ್ಲಿ ಚೆನ್ನಾಗಿ ನೀರು ಕುಡಿಯಬೇಕು.

ಒಂದು ವೇಳೆ ಮನೆಯಲ್ಲೇ ಇದ್ದರೂ ಒದ್ದೆ ಬಟ್ಟೆ ಅಥವಾ ಮಾಸ್ಕ್ ಧರಿಸಿದರೆ ಉತ್ತಮ. ಕಣ್ಣುಗಳು ಉರಿಯುತ್ತಿದ್ದರೆ ಶುದ್ಧ ನೀರಿನಿಂದ ಚೆನ್ನಾಗಿ ತೊಳೆದುಕೊಳ್ಳುತ್ತಿರಬೇಕು. ಚರ್ಮದಲ್ಲಿ ತುರಿಕೆಯ ಅನುಭವವಾಗುತ್ತಿದ್ದರೆ ಹುಳಿ ಅಂಶವಿರುವ ವಸ್ತುವಿನಿಂದ ಚೆನ್ನಾಗಿ ಮೈ ತೊಳೆದುಕೊಳ್ಳಿ. ಮುಖ್ಯವಾಗಿ ದೇಹದಲ್ಲಿ ವಿಷಾನಿಲದ ಪ್ರಭಾವ ಕಡಿಮೆ ಮಾಡಲು ಹಾಲು, ಬಾಳೆಹಣ್ಣು, ಬೆಲ್ಲ ಸೇವಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಸ್ವಾತಂತ್ರ್ಯಕ್ಕೆ ದಿನಕ್ಕೆ ಪ್ರಧಾನಿ ಮೋದಿ ಏನು ಭಾಷಣ ಮಾಡಬೇಕು, ನೀವೇ ನಿರ್ಧರಿಸಲು ಇಲ್ಲಿದೆ ಅವಕಾಶ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments