Webdunia - Bharat's app for daily news and videos

Install App

ಆಗಸ್ಟ್ ನಲ್ಲಿ 3ನೇ ಅಲೆ: ಐಸಿಎಂಆರ್ ವಿಜ್ಞಾನಿಗಳ ಎಚ್ಚರಿಕೆ

Webdunia
ಶನಿವಾರ, 17 ಜುಲೈ 2021 (14:23 IST)
ಕೊರೊನಾ ರೂಪಾಂತರಿ ಸೋಂಕುಗಳು ಹರಡದಂತೆ ಆರಂಭದಲ್ಲೇ ಕ್ರಮ ಕೈಗೊಳ್ಳದಿದ್ದರೆ ಮೊದಲ ಅಲೆಯಲ್ಲಿ ಕಂಡು ಬಂದ ಪರಿಸ್ಥಿತಿ ಕಂಡು ಬರಬಹುದು ಎಂದು ಐಸಿಎಂರ್ ನ ಹಿರಿಯ ವಿಜ್ಞಾನಿ ಪ್ರೊಫೆಸರ್ ಸಮಿರನ್ ಪಾಂಡ ಹೇಳಿದ್ದಾರೆ.
ನಾವು ಕೊರೊನಾ ಹರಡುವಿಕೆ ಕುರಿತ ಅಂಕಿ-ಅಂಶಗಳನ್ನು ಗಮನಿಸಿದ್ದೇವೆ. ನಾವು ಹಾಗೂ ಲಂಡನ್ ವಿಜ್ಞಾನಿಗಳ ಪ್ರಕಾರ, ಲಸಿಕೆ ನೀಡುವಲ್ಲಿ ವಿಳಂಬ ಹಾಗೂ ಜನದಟ್ಟಣೆಗೆ ಅವಕಾಶ ನೀಡುತ್ತಿರುವುದರಿಂದ ಸೋಂಕು ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮಹಾರಾಷ್ಟ್ರ ಭೀಕರ ಅಪಘಾತ: ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 7ಮಂದಿ

ಎಐ ತಂತ್ರವಲ್ಲ, ಮೆಟ್ರೋ ಹಳದಿ ಮಾರ್ಗದಲ್ಲೂ ಕೇಳಿಬರುತ್ತಿದೆ ಅಪರ್ಣಾ ಧ್ವನಿ, ಹೇಗೆ ಗೊತ್ತಾ

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಮುಂದಿನ ಸುದ್ದಿ
Show comments