Webdunia - Bharat's app for daily news and videos

Install App

ಪತ್ರಕರ್ತರ ಪ್ರಶ್ನೆಗೆ ವಿಚಲಿತರಾದ ಅಖಿಲೇಶ್ ಯಾದವ್

Webdunia
ಭಾನುವಾರ, 19 ಫೆಬ್ರವರಿ 2017 (12:53 IST)
ದೇಶಾದ್ಯಂತ ಕುತೂಹಲ ಕೆರಳಿಸಿರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ 3ನೇ ಹಂತದ ಮತದಾನ ಇಂದು ನಡೆಯುತ್ತಿದೆ.  69 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಸಿಎಂ ಅಖಿಲೇಶ್ ಯಾದವ್ ತಮ್ಮ ಹುಟ್ಟೂರು ಎಟವಾದ ಅಭಿನವ್ ವಿದ್ಯಾಲಯ ಬೂತ್`ನಲ್ಲಿ ಮತ ಚಲಾಯಿಸಿದರು.

 

ಪ್ರತಿ ಚುನಾವಣೆಯಲ್ಲಿ ತಂದೆ ಮುಲಾಯಂ ಜೊತೆ ಬರುತ್ತಿದ್ದ ಅಖಿಲೇಶ್ ಇವತ್ತು ಸೋದರ ಸಂಬಂಧಿಗಳ ಜೊತೆ ಬಂದು ಮತದಾನ ಮಾಡಿದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಅಖಿಲೇಶ್ ಕೆಂಡಾಮಂಡಲವಾದರು. ಎಸ್`ಪಿ ಮತ್ತು ಕಾಂಗ್ರೆಸ್ ಮೈತ್ರಿಗೆ ರಾಜ್ಯದ ಜನ ಮನ್ನಣೇ ನೀಡಲಿದ್ದಾರೆ ಎಂದು ಪ್ರಶ್ನೆಗಳನ್ನ ತೇಲಿಸಿಬಿಟ್ಟರು.

ಇದೇವೇಳೆ, ನಿಮ್ಮಿಂದ ದೂರವಿರುವ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ ಗೆಲುವಿಗೆ ಹಾರೈಸುತ್ತೀರಾ ಎಂಬ ಪ್ರಶ್ನೆಗೂ ಸೂಕ್ತವಾಗಿ ಉತ್ತರಿಸದ ಅಖಿಲೇಶ್, ಎಲ್ಲ ಎಸ್ಪಿ ಅಭ್ಯರ್ಥಿಗಳು ಗೆಲ್ಲಲೆಂದು ಹಾರೈಸುತ್ತೇನೆ ಎಂದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

ಮುಂದಿನ ಸುದ್ದಿ
Show comments