Webdunia - Bharat's app for daily news and videos

Install App

ನನ್ನನ್ನು ಜೈಲಿಗೆ ಕಳಿಸುವ ತಿರುಕನ ಕನಸು ನನಸಾಗದು: ಕುಮಾರಸ್ವಾಮಿ

Sampriya
ಮಂಗಳವಾರ, 1 ಅಕ್ಟೋಬರ್ 2024 (17:32 IST)
Photo Courtesy X
ನವದೆಹಲಿ: ಈ ಹಿಂದೆಯೂ ಸಿದ್ದರಾಮಯ್ಯ ಅವರ ಪಟಾಲಂ ನನ್ನನ್ನು ಜೈಲಿಗೆ ಕಳುಹಿಸಲು ಸಂಚು ಹೂಡಿತ್ತು. ಈಗಿರುವ ಅವರು ಪಟಾಲಂ ಕೂಡಾ ಅದೇ ರೀತಿಯಲ್ಲಿ ಸಂಚು ಮಾಡುತ್ತಿದೆ ಎಂದು ಎಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದರು.

ನವದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಅಧಿಕಾರಿಯೊಬ್ಬರ ಕರ್ಮಕಾಂಡದ ಬಗ್ಗೆ ಮಾತನಾಡಿದ್ದಕ್ಕೆ ನನ್ನ ಜೈಲಿಗೆ ಕಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ. ಅವರು ಎಲ್ಲಿ ಯಾರ ಚೇಂಬರ್‌ನಲ್ಲಿ ಕುಳಿತು ಮಾತಾಡಿದ್ದಾರೆ ಎಂಬ ಪಕ್ಕಾ ಮಾಹಿತಿ ನನಗಿದೆ. ನಾನು ಜಾಮೀನು ತೆಗೆದುಕೊಂಡಿದ್ದೇನೆ. ಈ ಸರ್ಕಾರದ ಕೆಟ್ಟ ಅಧಿಕಾರಿಗಳು ಏನು ಬೇಕಾದರೂ ಮಾಡುತ್ತಾರೆಂಬ ನನ್ನ ವಕೀಲರ ಅಭಿಪ್ರಾಯದಂತೆ ಜಾಮೀನು ಪಡೆದಿದ್ದೇನೆ. ಇದಕ್ಕೆ ಕಾನೂನಿನಲ್ಲೂ ಅವಕಾಶವಿದೆ ಎಂದರು.

ನಾನು ಪೊಲೀಸ್ ಅಧಿಕಾರಿಯ ಉದ್ಧಟತನವನ್ನು ಖಂಡಿಸಿ, ಆ ಅಧಿಕಾರಿಯ ಹಿನ್ನೆಲೆ ಏನಿದೆ ಎನ್ನುವುದನ್ನು ಹೇಳಿದ್ದೇನೆ. ಅವರಿಗೆ  ಬೆಂಗಳೂರಿನ ಭೂ ಮಾಫಿಯಾ, ಕಾನೂನು ಬಾಹಿರ ಚಟುವಟಿಕೆ ಮಾಡುವವರ ಜತೆ ಅವರ ನೇರ ನಂಟಿದೆ. ಸಮಾಜ ವಿದ್ರೋಹಿ ಶಕ್ತಿಗಳಿಗೆ ಸಾಥ್ ನೀಡಲು ಈ ವ್ಯಕ್ತಿಗೆ ಐಪಿಎಸ್ ಸ್ಥಾನ ಕೊಟ್ಟಿದ್ದಾರಾ? ಕ್ರಿಮಿನಲ್ ಪ್ರಕರಣದಲ್ಲಿ ಅಧಿಕಾರಿಯೇ ಆರೋಪಿ ನಂಬರ್ 2 ಆಗಿದ್ದಾರೆ. ಸದ್ಯ ಜಾಮೀನು ಮೇಲೆ ಹೊರಗಡೆ ಇದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments