Webdunia - Bharat's app for daily news and videos

Install App

ಮಸೀದಿ ನಿರ್ಮಾಣಕ್ಕೆ ಹಣ ನೀಡಿ, ನಮಾಜ್ ಮಾಡಲು ಅವಕಾಶ ಕೊಟ್ಟ ಅಯೋಧ್ಯೆ ದೇವಾಲಯ

Webdunia
ಗುರುವಾರ, 1 ಸೆಪ್ಟಂಬರ್ 2016 (19:37 IST)
ಕೋಮುಸಾಮರಸ್ಯಕ್ಕೆ ಅತ್ಯುತ್ತಮ ಉದಾಹರಣೆ ನೀಡಿದ ಅಯೋಧ್ಯೆಯಲ್ಲಿರುವ ದೇವಾಲಯ, 400 ವರ್ಷಗಳಷ್ಟು ಹಳೆಯದಾದ ಮಸೀದಿ ನಿರ್ಮಾಣಕ್ಕಾಗಿ ಹಣ ನೀಡಿದ್ದಲ್ಲದೇ ನಮಾಜ್ ಮಾಡಲು ಮುಸ್ಲಿಂ ಬಾಂಧವರಿಗೆ ಅವಕಾಶ ನೀಡಿದ ಅಪರೂಪದ ಘಟನೆ ವರದಿಯಾಗಿದೆ.
 
ಕಳೆದ 1992ರಲ್ಲಿ ಅಯೋಧ್ಯೆಯಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ದೇಶಾದ್ಯಂತ ಕೋಮುಗಲಭೆಯನ್ನು ಸೃಷ್ಟಿಸಿ ನೂರಾರು ಜನರನ್ನು ಬಲಿಪಡೆದಿತ್ತು. 
 
ಅಯೋಧ್ಯೆಯಲ್ಲಿರುವ  ಹನುಮಾನ ಗಢಿ ದೇವಾಲಯದ ಟ್ರಸ್ಟ್, ವಿನಾಶಗೊಂಡ ಆಲಂಗಿರಿ ಮಸೀದಿ ಪುನರ್ ನಿರ್ಮಾಣಕ್ಕಾಗಿ ಆರ್ಥಿಕ ನೆರವು ನೀಡಲು ಒಪ್ಪಿಕೊಂಡಿದೆ. 
 
ನಮ್ಮ ವೆಚ್ಚದಲ್ಲಿ ಮಸೀದಿ ಪುನರ್ ನಿರ್ಮಾಣ ಮಾಡುವಂತೆ ಮುಸ್ಲಿಂ ಸಹೋದರರಲ್ಲಿ ಕೋರಿದ್ದಲ್ಲದೇ ನಮಾಜ್ ಮಾಡಲು ಹಿಂದೂ ದೇವಾಲಯದಿಂದ ಯಾವುದೇ ಆಕ್ಷೇಪವಿಲ್ಲ ಎನ್ನುವ ಪ್ರಮಾಣ ಪತ್ರ ನೀಡಲು ಸಮ್ಮತಿ ಸೂಚಿಸಿದ್ದೇವೆ ಎಂದು ಹನುಮಾನಗಢಿ ದೇವಾಲಯ ಟ್ರಸ್ಟ್ ಮುಖ್ಯಸ್ಥ ಮಹಾಂತ ಗ್ಯಾನ್ ದಾಸ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments