Publish Date: Mon, 26 Oct 2020 (12:00 IST)
Updated Date: Mon, 26 Oct 2020 (12:12 IST)
ಲಕ್ನೋ : 22 ವರ್ಷದದ ಯುವಕನೊಬ್ಬ ದೇವರಿಗೆ ನಾಲಿಗೆ ಕತ್ತರಿಸಿ ಅರ್ಪಿಸಿದ ಘಟನೆ ಉತ್ತರ ಪ್ರದೇಶದ ಬಬೇರು ಪ್ರದೇಶದಲ್ಲಿ ನಡೆದಿದೆ.
ಆತ್ಮರಾಮ್ ಇಂತಹ ಕೃತ್ಯ ಎಸಗಿದ ಯುವಕ. ದೇವರ ಮೇಲೆ ನಂಬಿಕೆ ಹೊಂದಿದ್ದ ಈತ ದೇವಸ್ಥಾನಕ್ಕೆ ತೆರಳಿ ದೇವರ ಮುಂದೆ ನಿಂತು ತನ್ನ ನಾಲಿಗೆಯನ್ನು ಕತ್ತರಿಸಿಕೊಂಡಿದ್ದಾನೆ.
ಇದನ್ನು ನೋಡಿದ ಸ್ಥಳೀಯರು ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದ ಕಾರಣ ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ.
pavithra
Publish Date: Mon, 26 Oct 2020 (12:00 IST)
Updated Date: Mon, 26 Oct 2020 (12:12 IST)