Webdunia - Bharat's app for daily news and videos

Install App

ಬಿಂದಿ ಹಾಕಿದ್ದಕ್ಕೆ ಈ ಹುಡುಗಿಗೆ ಅದೆಂಥಾ ಶಿಕ್ಷೆ ಗೊತ್ತಾ?!

Webdunia
ಶನಿವಾರ, 7 ಜುಲೈ 2018 (11:29 IST)
ತಿರುವನಂತಪುರ: ಬಿಂದಿ ಹಾಕಿದ್ದಕ್ಕೆ ಬಾಲಕಿಯೊಬ್ಬಳನ್ನು ಮದರಸಾದಿಂದ ಹೊರಗಟ್ಟಿದ ಘಟನೆ ಕೇರಳದಲ್ಲಿ ನಡೆದಿದೆ. ಈ ವಿಚಾರವನ್ನು ಬಾಲಕಿಯ ತಂದೆ ಫೇಸ್ ಬುಕ್ ನಲ್ಲಿ ಹೇಳಿಕೊಂಡಿದ್ದಾರೆ.
 

ಹಣೆಗೆ ಗಂಧದ ಬೊಟ್ಟು ತೊಟ್ಟು ಮದರಸಾಕ್ಕೆ ಹೋದ ತಪ್ಪಿಗೆ ಬಾಲಕಿಯನ್ನು ಹೊರ ಹಾಕಲಾಗಿದೆ ಎಂದು ಬಾಲಕಿಯ ತಂದೆ ಉಮ್ಮರ್ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದು ಈ ಪೋಸ್ಟ್ ಈಗ ವೈರಲ್ ಆಗಿದೆ.

ಶಾರ್ಟ್ ಫಿಲಂ ಒಂದರಲ್ಲಿ ನಟಿಸುತ್ತಿದ್ದ ಕಾರಣಕ್ಕೆ ಬಾಲಕಿ ಬೊಟ್ಟು ತೊಟ್ಟುಕೊಂಡು ಮದರಸಾಕ್ಕೆ ಹೋಗಿದ್ದಳು. 10 ವರ್ಷದ ಬಾಲಕಿಯ ತಂದೆ ತನ್ನ ಮಗಳ ಪ್ರತಿಭೆ ಬಗ್ಗೆ ಬರೆದುಕೊಂಡಿದ್ದು, ಅವಳ ಪ್ರತಿಭೆಗೆ ಬೆಲೆ ಕೊಟ್ಟಾದರೂ ಮದರಸಾದಲ್ಲಿರುವವರು ಕರುಣೆ ತೋರಲಿಲ್ಲ ಎಂದು ಅಲವತ್ತುಗೈದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments