Webdunia - Bharat's app for daily news and videos

Install App

ಈ ಸರ್ಕಾರಕ್ಕೆ ಜನರ ಸಮಸ್ಯೆಗೆ ಸ್ಪಂದಿಸುವ ಕಾಳಜಿ ಇಲ್ಲ; ಹೆಚ್ ಡಿಕೆ

Webdunia
ಗುರುವಾರ, 25 ಫೆಬ್ರವರಿ 2021 (12:08 IST)
ಕಲಬುರಗಿ : ಬಿಜೆಪಿಯ ಕೆಲವರ ತಂತ್ರಗಾರಿಕೆಯಿಂದ ಈ ಸರ್ಕಾರ ರಚನೆಯಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರಕ್ಕೆ ಜನರ ಸಮಸ್ಯೆಗೆ ಸ್ಪಂದಿಸುವ ಕಾಳಜಿ ಇಲ್ಲ. ಪ್ರತಿಸಲ ಉಡಾಫೆ ಉತ್ತರ ಕೊಟ್ಟುಕೊಂಡು ಹೋಗುತ್ತಿದ್ದಾರೆ.  ಪಶ್ಚಿಮ ಬಂಗಾಳದಲ್ಲಿ ಹಣ ಲೂಟಿಯಾಗ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಅವರದೇ ಶಾಸಕರಿಂದ ಭ್ರಷ್ಟಚಾರದ ಬಗ್ಗೆ ಮಾತು ಕೇಳಿಬರುತ್ತಿದೆ. ಶಾಸಕ ಯತ್ನಾಳ್ ಸೇರಿದಂತೆ ಹಲವರು ಮಾತನಾಡುತ್ತಿದ್ದಾರೆ. ಹಾಗಾದ್ರೆ ಪ್ರಧಾನಿ ಮೋದಿಗೆ ರಾಜ್ಯ ಸರ್ಕಾರದ ಭ್ರಷ್ಟಚಾರದ ಬಗ್ಗೆ ತಿಳಿದಿಲ್ಲವೇ?  ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments