Webdunia - Bharat's app for daily news and videos

Install App

ಈ ಸರ್ಕಾರಕ್ಕೆ ಜನರ ಸಮಸ್ಯೆಗೆ ಸ್ಪಂದಿಸುವ ಕಾಳಜಿ ಇಲ್ಲ; ಹೆಚ್ ಡಿಕೆ

Webdunia
ಗುರುವಾರ, 25 ಫೆಬ್ರವರಿ 2021 (12:08 IST)
ಕಲಬುರಗಿ : ಬಿಜೆಪಿಯ ಕೆಲವರ ತಂತ್ರಗಾರಿಕೆಯಿಂದ ಈ ಸರ್ಕಾರ ರಚನೆಯಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರಕ್ಕೆ ಜನರ ಸಮಸ್ಯೆಗೆ ಸ್ಪಂದಿಸುವ ಕಾಳಜಿ ಇಲ್ಲ. ಪ್ರತಿಸಲ ಉಡಾಫೆ ಉತ್ತರ ಕೊಟ್ಟುಕೊಂಡು ಹೋಗುತ್ತಿದ್ದಾರೆ.  ಪಶ್ಚಿಮ ಬಂಗಾಳದಲ್ಲಿ ಹಣ ಲೂಟಿಯಾಗ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಅವರದೇ ಶಾಸಕರಿಂದ ಭ್ರಷ್ಟಚಾರದ ಬಗ್ಗೆ ಮಾತು ಕೇಳಿಬರುತ್ತಿದೆ. ಶಾಸಕ ಯತ್ನಾಳ್ ಸೇರಿದಂತೆ ಹಲವರು ಮಾತನಾಡುತ್ತಿದ್ದಾರೆ. ಹಾಗಾದ್ರೆ ಪ್ರಧಾನಿ ಮೋದಿಗೆ ರಾಜ್ಯ ಸರ್ಕಾರದ ಭ್ರಷ್ಟಚಾರದ ಬಗ್ಗೆ ತಿಳಿದಿಲ್ಲವೇ?  ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೃದಯಾಘಾತವಾಗುವಾಗ ಮುಖದಲ್ಲಿ ಈ ಬದಲಾವಣೆಯಾಗುತ್ತದೆ

ಬೇರೊಬ್ಬನ ಜತೆ ನಿಶ್ಚಿತಾರ್ಥ: ಆಟೊದಲ್ಲೇ ನೇಣಿಗೆ ಶರಣಾದ ಸ್ಥಿತಿಯಲ್ಲಿ ಪ್ರೇಮಿಗಳು ಪತ್ತೆ

ಹಾಸನದಲ್ಲಿ ಮತ್ತೊಂದು ಹೃದಯಾಘಾತ: ನವವಿವಾಹಿತ ಸಾವು

ತಮಿಳುನಾಡು ವ್ಯಕ್ತಿಯ ಲಾಕಪ್ ಡೆತ್ ಪ್ರಕರಣ: ಐದು ಪೊಲೀಸರು ಅರೆಸ್ಟ್‌

ಮೂರು ವರ್ಷಗಳಿಂದ ಫ್ಲ್ಯಾಟ್ ನಲ್ಲಿ ಲಾಕ್ ಮಾಡಿಕೊಂಡಿದ್ದ ವ್ಯಕ್ತಿ: video

ಮುಂದಿನ ಸುದ್ದಿ
Show comments