1.5 ತಿಂಗಳು ನಿರಂತರ ಉರಿಯಲಿದೆ ಈ ಅಗರಬತ್ತಿ

geetha
ಗುರುವಾರ, 18 ಜನವರಿ 2024 (18:22 IST)
ಅಯೋಧ್ಯೆ-ಅಯೋಧ್ಯೆಯ ರಾಮ ಜನ್ಮಭೂಮಿಗೆ ಗುಜರಾತ್‌ನ ವಡೋದರಾದಿಂದ ಬಂದಿದ್ದ ಬೃಹತ್ ಅಗರಬತ್ತಿಗೆ ಟ್ರಸ್ಟ್‌ನ ಮಹಾಂತ ನೃತ್ಯ ಗೋಪಾಲ್ ದಾಸ  ಅಗ್ನಿಸ್ಪರ್ಶ ಮಾಡಿದ್ದಾರೆ. ಈ ಅಗರಬತ್ತಿ ಒಮ್ಮೆ ಹಚ್ಚಿದರೆ ಸುತ್ತಲಿನ 50 ಕಿ.ಮೀ. ವರೆಗೆ ಸುವಾಸನೆ ಬೀರುತ್ತದೆ ಹಾಗೂ ಒಂದುವರೆ  ತಿಂಗಳು ಉರಿಯುತ್ತದೆ. ಈ ಅಗರಬತ್ತಿಯ ತಯಾರಿಕೆಯಲ್ಲಿ  ಅಂಟು,ಗೋವಿನ ಸಗಣಿ,ಹಸುವಿನ ತುಪ್ಪ,ಗಿಡಮೂಲಿಕೆಗಳನ್ನು ಬಳಸಲಾಗಿದೆ  ಅಂತಾ ಮೂಲಗಳು ಹೇಳಿವೆ.

ಅಯೋಧ್ಯೆಯಲ್ಲಿ 5 ಶತಮಾನಗಳ ಬಳಿಕ ರಾಮಮಂದಿರ ನಿರ್ಮಾಣವಾಗುತ್ತಿರುವ ಸಮಯದಲ್ಲಿ ಜನ ರಾಮನ ಬಗ್ಗೆ ಕಿರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬೇಕು ಎಂದು ರಾಮಮಂದಿರ ಟ್ರಸ್ಟ್ ಸಲಹೆ ನೀಡಿದೆ. ವಿಡಿಯೋದಲ್ಲಿ ರಾಮನ ಬಗೆಗಿನ ಹಾಡು, ನೃತ್ಯ, ಕಿರು ನಾಟಕ, ಮಾತು, ಹೀಗೆ ನಿಮಗನಿಸಿದ್ದನ್ನು ವಿಡಿಯೋ ಮಾಡಿ  #ShriRam Homecoming ಎಂಬ ಹ್ಯಾಷ್‌ ಟ್ಯಾಗ್ ಜೊತೆಗೆ ಹಂಚಿಕೊಳ್ಳಲು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಹೀ ಜಾನಾ ಹೈ.. ಎಂದು ಸಮಯ ಮುಗಿದರೂ ಬ್ಯಾಂಕ್ ಗೇಟ್ ಲಾಕ್ ಮಾಡಿ ಕೆಲಸ ಮಾಡಿಸಿದ ಮ್ಯಾನೇಜರ್ Video

ಸಿಜೆಪಿ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿಯ ನೆಲಕ್ಕೆ ಹಾಕಿ ತುಳಿದ ಪ್ರತಿಭಟನಾಕಾರರು: Video

ರಾಹುಲ್ ಗಾಂಧಿ ಸಂಸತ್ ನಲ್ಲಿ ನೀಟ್ ಅಕ್ರಮ ಚರ್ಚೆ ಮಾಡಲು ನೋಟಿಸ್ ಕೂಡಾ ಕೊಡದೇ ಪ್ರತಿಭಟನೆ ಮಾಡ್ತಿದ್ದಾರೆ: ಜಿತೇಂದ್ರ ಸಿಂಗ್

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಮುಂದಿನ ಸುದ್ದಿ
Show comments