1.5 ತಿಂಗಳು ನಿರಂತರ ಉರಿಯಲಿದೆ ಈ ಅಗರಬತ್ತಿ

geetha
ಗುರುವಾರ, 18 ಜನವರಿ 2024 (18:22 IST)
ಅಯೋಧ್ಯೆ-ಅಯೋಧ್ಯೆಯ ರಾಮ ಜನ್ಮಭೂಮಿಗೆ ಗುಜರಾತ್‌ನ ವಡೋದರಾದಿಂದ ಬಂದಿದ್ದ ಬೃಹತ್ ಅಗರಬತ್ತಿಗೆ ಟ್ರಸ್ಟ್‌ನ ಮಹಾಂತ ನೃತ್ಯ ಗೋಪಾಲ್ ದಾಸ  ಅಗ್ನಿಸ್ಪರ್ಶ ಮಾಡಿದ್ದಾರೆ. ಈ ಅಗರಬತ್ತಿ ಒಮ್ಮೆ ಹಚ್ಚಿದರೆ ಸುತ್ತಲಿನ 50 ಕಿ.ಮೀ. ವರೆಗೆ ಸುವಾಸನೆ ಬೀರುತ್ತದೆ ಹಾಗೂ ಒಂದುವರೆ  ತಿಂಗಳು ಉರಿಯುತ್ತದೆ. ಈ ಅಗರಬತ್ತಿಯ ತಯಾರಿಕೆಯಲ್ಲಿ  ಅಂಟು,ಗೋವಿನ ಸಗಣಿ,ಹಸುವಿನ ತುಪ್ಪ,ಗಿಡಮೂಲಿಕೆಗಳನ್ನು ಬಳಸಲಾಗಿದೆ  ಅಂತಾ ಮೂಲಗಳು ಹೇಳಿವೆ.

ಅಯೋಧ್ಯೆಯಲ್ಲಿ 5 ಶತಮಾನಗಳ ಬಳಿಕ ರಾಮಮಂದಿರ ನಿರ್ಮಾಣವಾಗುತ್ತಿರುವ ಸಮಯದಲ್ಲಿ ಜನ ರಾಮನ ಬಗ್ಗೆ ಕಿರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬೇಕು ಎಂದು ರಾಮಮಂದಿರ ಟ್ರಸ್ಟ್ ಸಲಹೆ ನೀಡಿದೆ. ವಿಡಿಯೋದಲ್ಲಿ ರಾಮನ ಬಗೆಗಿನ ಹಾಡು, ನೃತ್ಯ, ಕಿರು ನಾಟಕ, ಮಾತು, ಹೀಗೆ ನಿಮಗನಿಸಿದ್ದನ್ನು ವಿಡಿಯೋ ಮಾಡಿ  #ShriRam Homecoming ಎಂಬ ಹ್ಯಾಷ್‌ ಟ್ಯಾಗ್ ಜೊತೆಗೆ ಹಂಚಿಕೊಳ್ಳಲು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮುಂದಿನ ಸುದ್ದಿ
Show comments