Webdunia - Bharat's app for daily news and videos

Install App

1.5 ತಿಂಗಳು ನಿರಂತರ ಉರಿಯಲಿದೆ ಈ ಅಗರಬತ್ತಿ

geetha
ಗುರುವಾರ, 18 ಜನವರಿ 2024 (18:22 IST)
ಅಯೋಧ್ಯೆ-ಅಯೋಧ್ಯೆಯ ರಾಮ ಜನ್ಮಭೂಮಿಗೆ ಗುಜರಾತ್‌ನ ವಡೋದರಾದಿಂದ ಬಂದಿದ್ದ ಬೃಹತ್ ಅಗರಬತ್ತಿಗೆ ಟ್ರಸ್ಟ್‌ನ ಮಹಾಂತ ನೃತ್ಯ ಗೋಪಾಲ್ ದಾಸ  ಅಗ್ನಿಸ್ಪರ್ಶ ಮಾಡಿದ್ದಾರೆ. ಈ ಅಗರಬತ್ತಿ ಒಮ್ಮೆ ಹಚ್ಚಿದರೆ ಸುತ್ತಲಿನ 50 ಕಿ.ಮೀ. ವರೆಗೆ ಸುವಾಸನೆ ಬೀರುತ್ತದೆ ಹಾಗೂ ಒಂದುವರೆ  ತಿಂಗಳು ಉರಿಯುತ್ತದೆ. ಈ ಅಗರಬತ್ತಿಯ ತಯಾರಿಕೆಯಲ್ಲಿ  ಅಂಟು,ಗೋವಿನ ಸಗಣಿ,ಹಸುವಿನ ತುಪ್ಪ,ಗಿಡಮೂಲಿಕೆಗಳನ್ನು ಬಳಸಲಾಗಿದೆ  ಅಂತಾ ಮೂಲಗಳು ಹೇಳಿವೆ.

ಅಯೋಧ್ಯೆಯಲ್ಲಿ 5 ಶತಮಾನಗಳ ಬಳಿಕ ರಾಮಮಂದಿರ ನಿರ್ಮಾಣವಾಗುತ್ತಿರುವ ಸಮಯದಲ್ಲಿ ಜನ ರಾಮನ ಬಗ್ಗೆ ಕಿರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬೇಕು ಎಂದು ರಾಮಮಂದಿರ ಟ್ರಸ್ಟ್ ಸಲಹೆ ನೀಡಿದೆ. ವಿಡಿಯೋದಲ್ಲಿ ರಾಮನ ಬಗೆಗಿನ ಹಾಡು, ನೃತ್ಯ, ಕಿರು ನಾಟಕ, ಮಾತು, ಹೀಗೆ ನಿಮಗನಿಸಿದ್ದನ್ನು ವಿಡಿಯೋ ಮಾಡಿ  #ShriRam Homecoming ಎಂಬ ಹ್ಯಾಷ್‌ ಟ್ಯಾಗ್ ಜೊತೆಗೆ ಹಂಚಿಕೊಳ್ಳಲು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments