Webdunia - Bharat's app for daily news and videos

Install App

ಮಗಳ ಮುಂದೆಯೇ ತಾಯಿಯ ಮೇಲೆ ನಡೆದಿದೆ ಇಂತಹ ಘೋರ ಕೃತ್ಯ

Webdunia
ಶನಿವಾರ, 9 ಫೆಬ್ರವರಿ 2019 (09:35 IST)
ನವದೆಹಲಿ : ಎರಡನೇ ಮದುವೆಯಾಗಲು ಒಪ್ಪದ ವಿವಾಹಿತ ಮಹಿಳೆಯೊಬ್ಬಳನ್ನು ಪಾಗಲ್ ಪ್ರೇಮಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ದೆಹಲಿಯ ನಂಗ್ಲೋಲಿಯಲ್ಲಿ ನಡೆದಿದೆ.


ಮಾಧುರಿ (45)ಮೃತ ದುರ್ದೈವಿ. ಶ್ಯಾಮ್ ಯಾದವ್ ಕೊಲೆ ಮಾಢಿದ ಆರೋಪಿ. ಮಾಧುರಿ ಹಾಗೂ ಶ್ಯಾಮ್ ಯಾದವ್ ಇಬ್ಬರು ಶೂ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಶ್ಯಾಮ್ ಮಾಧುರಿಯನ್ನು ಪ್ರೀತಿಸುತ್ತಿದ್ದನು. ಆದರೆ ಈಗಾಗಲೇ ಮದುವೆಯಾಗಿ ಒಂದು ಹೆಣ್ಣು ಮಗುವಿನ ತಾಯಿಯಾಗಿರುವ ಮಾಧುರಿ ಮದುವೆಗೆ ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಶ್ಯಾಮ್ ಮಗಳ ಮುಂದೆ ಆಕೆಯನ್ನು ಚಾಕುವಿನಿಂದ ಇರಿದಿದ್ದಾನೆ.


ತಕ್ಷಣ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರೂ ಅಷ್ಟರಲ್ಲಿಯೇ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ಮಗಳ ಹೇಳಿಕೆಯ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮಳೆಗಾಗಿ ಕಾಯುತ್ತಿದ್ದರೆ ಇಂದಿನ ಹವಾಮಾನ ತಪ್ಪದೇ ಗಮನಿಸಿ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

ಮುಂದಿನ ಸುದ್ದಿ
Show comments