Webdunia - Bharat's app for daily news and videos

Install App

ಆಲದ ಮರಕ್ಕೆ ರಾಖಿ ಕಟ್ಟಿದ ಲಾಲು

Webdunia
ಶುಕ್ರವಾರ, 19 ಆಗಸ್ಟ್ 2016 (11:34 IST)
ದೇಶಾದ್ಯಂತ ಗುರುವಾರ ಸಂಭ್ರಮ ಸಡಗರದಿಂದ ರಕ್ಷಾಬಂಧನವನ್ನು ಆಚರಿಸಲಾಯಿತು. ಸದಾ ತಮ್ಮ ವಿಭಿನ್ನತೆಯಿಂದಲೇ ಸುದ್ದಿಯಾಗುನ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸಹೋದರ- ಸಹೋದರಿ ಪ್ರೀತಿಯ ಈ ಹಬ್ಬವನ್ನು ಸಹ ವಿಶೇಷವಾಗಿ ಆಚರಿಸಿದರು.

ತಮ್ಮ ನಿವಾಸದ ಮುಂದಿರುವ ಆಲದ ಮರಕ್ಕೆ ಪೂಜೆ ಮಾಡಿ ರಾಖಿ ಕಟ್ಟುವ ಮೂಲಕ ನಿನ್ನೆ ಲಾಲು ಗಮನ ಸೆಳೆದರು.
 
ಇತರ ಗಣ್ಯರು ಸಹ ರಾಖಿಯನ್ನು ಕಟ್ಟಿಕೊಂಡು ಸಂಭ್ರಮಿಸಿದರು. ಪ್ರಧಾನಿ ಮೋದಿ ಶಾಲಾ ವಿದ್ಯಾರ್ಥಿಗಳಿಂದ ರಾಖಿ ಕಟ್ಟಿಸಿಕೊಂಡರು. ವೃಂದಾವನ ಮತ್ತು ವಾರಣಾಸಿಯ ವಿಧವೆಯರು ಅರಿಗೆ 1001 ರಾಖಿಯನ್ನು ಕಳುಹಿಸಿದ್ದರು. ಗೃಹ ಸಚಿವ ರಾಜನಾಥ್ ಸಿಂಗ್ ಸಹ ವಿದ್ಯಾರ್ಥಿನಿಯರಿಂದ ರಾಖಿ ಕಟ್ಟಿಸಿಕೊಂಡರೆ, ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ ದೇಶಧ ಅತ್ಯುನ್ನತ ಯುದ್ಧ ಕ್ಷೇತ್ರ ಸಿಯಾಚಿನ್‌ಗೆ ತೆರಳಿ ಯೋಧರಿಗೆ ರಾಖಿ ಕಟ್ಟಿ ಸಿಹಿ ಕೊಟ್ಟು ಸಂಭ್ರಮಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments