ಇದು ಯುದ್ಧದ ಸಮಯ ಅಲ್ಲ: ಜೈಶಂಕರ್

Webdunia
ಶುಕ್ರವಾರ, 11 ನವೆಂಬರ್ 2022 (08:49 IST)
ಮಾಸ್ಕೋ : ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಇಂದು ರಷ್ಯಾಗೆ ಭೇಟಿ ನೀಡಿದ್ದು,

ಅಲ್ಲಿ ರಷ್ಯಾ ಉಕ್ರೇನ್ ಮೇಲೆ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆ ಬಗ್ಗೆ ಮಾತನಾಡಿ, ಇದು ಯುದ್ಧದ ಸಮಯವಲ್ಲ ಎಂದು ಪುನರುಚ್ಚರಿಸಿದ್ದಾರೆ.

ರಷ್ಯಾದ ರಾಜಧಾನಿ ಮಾಸ್ಕೋಗೆ ತೆರಳಿದ ಜೈಶಂಕರ್ ಅವರು ಇಂದು ತಮ್ಮ ಸಹವರ್ತಿ ಸರ್ಗೆ ಲಾವ್ರೋ ಅವರನ್ನು ಭೇಟಿಯಾಗಿದ್ದಾರೆ.

ಈ ವೇಳೆ ಮಾತನಾಡಿದ ಜೈಶಂಕರ್, ಅಂತಾರಾಷ್ಟ್ರೀಯ ಪರಿಸ್ಥಿತಿಗೆ ಸಂಬಂಧಿಸಿದಂತೆ, ಕಳೆದ ಕೆಲವು ವರ್ಷಗಳಿಂದ ಕೋವಿಡ್ ಸಾಂಕ್ರಾಮಿಕ, ಹಣಕಾಸಿನ ಒತ್ತಡಗಳು ಮತ್ತು ವ್ಯಾಪಾರದ ತೊಂದರೆಗಳಿಂದ ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರಿದೆ. ಆದರೆ ಇದೀಗ ಮತ್ತೆ ಉಕ್ರೇನ್ನೊಂದಿಗಿನ ಸಂಘರ್ಷದ ಪರಿಣಾಮವನ್ನು ನೋಡುತ್ತಿದ್ದೇವೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments