ರಾಹುಲ್ ಗಾಂಧಿ ಬಲಹೀನತೆಯೇ ಇದು!

Webdunia
ಮಂಗಳವಾರ, 6 ಮಾರ್ಚ್ 2018 (08:38 IST)
ನವದೆಹಲಿ: ರಾಜಕೀಯಕ್ಕಿಳಿದ ಮೇಲೆ ಸದಾ ರಾಜಕಾರಣಿಯಾಗಿಯೇ ಇರಬೇಕು. ಒಂದು ದೊಡ್ಡ ಪಕ್ಷದ ಚುಕ್ಕಾಣಿ ಹಿಡಿದ ಮೇಲೆ ತನ್ನ ಪಕ್ಷಕ್ಕೆ ತಂದೆ ಸಮಾನನಾಗಿರಬೇಕು.

ಕುಟುಂಬದ ಯಜಮಾನನೆಸಿಕೊಂಡವನು ಸಂಕಷ್ಟದ ಬಂದಾಗ ಜತೆಗಿಲ್ಲದೇ ಹೋದರೆ ಆ ಕುಟುಂಬದ ಪರಿಸ್ಥಿತಿ ಹೇಗಾಗುತ್ತದೆ? ಅದೇ ಕಾಂಗ್ರೆಸ್ ಪಕ್ಷಕ್ಕೆ ಇತ್ತೀಚೆಗೆ ಆಗುತ್ತಿರುವುದು.

ಮೇಘಾಲಯ, ಗೋವಾದಲ್ಲಿ ಅಧಿಕಾರ ಹಿಡಿಯಲು ಎಲ್ಲಾ ಅವಕಾಶಗಳಿದ್ದಾಗಲೂ ಪಕ್ಷದ ಯಜಮಾನ ಎನಿಸಿಕೊಂಡ ರಾಹುಲ್ ಗಾಂಧಿ ತಲೆಯೇ ಕೆಡಿಸಿಕೊಳ್ಳಲಿಲ್ಲ. ಅವರು ತಮ್ಮ ನಿಷ್ಠಾವಂತ ನಾಯಕರಿಗೆ ಹೊಣೆ ಒಪ್ಪಿಸಿ ತಾವು ತಮ್ಮ ವೈಯಕ್ತಿಕ ಕೆಲಸಗಳಲ್ಲಿ ಬ್ಯುಸಿಯಾದರು. ಇದು ಒಬ್ಬ ರಾಷ್ಟ್ರೀಯ ಪಕ್ಷದ ಅದರಲ್ಲೂ ನೂರಾರು ವರ್ಷದ ಇತಿಹಾಸವಿರುವ ಪಕ್ಷವೊಂದರ ನಾಯಕನ ಲಕ್ಷಣವಲ್ಲ.

ಪಕ್ಷ ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಕಾದ ಸಂದರ್ಭದಲ್ಲಿ, ಸಂಕಷ್ಟದ ಪರಿಸ್ಥಿತಿಯಲ್ಲಿ ರಾಹುಲ್ ತಾವೇ ಖುದ್ದಾಗಿ ನಿಂತು ಸಮಸ್ಯೆ ಬಗೆಹರಿಸುವುದಿಲ್ಲ. ಇದೇ ಕಾರಣಕ್ಕೆ ಅವರ ಮೇಲೆ ಕೆಲವು ಪಕ್ಕಾ ಕಾಂಗ್ರೆಸಿಗರಿಗೆ ಅಸಮಾಧಾನವಿದೆ. ವಿರೋಧಿಗಳಿಗೆ ಇದೇ ಟೀಕೆಗೆ ಅಸ್ತ್ರವಾಗಿದೆ. ಅವರನ್ನು ಗಂಭೀರ ರಾಜಕಾರಣಿ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ವಿರೋಧಿಗಳು ಟೀಕಿಸುವುದೂ ಇದೇ ಕಾರಣಕ್ಕೆ. ಇದೇ ರೀತಿ ಮುಂದುವರಿದರೆ ಒಂದು ಕಾಲದಲ್ಲಿ ಇಡೀ ಭಾರತವನ್ನು ಆವರಿಸಿಕೊಂಡಿದ್ದ ಪಕ್ಷ ಮುಂದೊಂದು ದಿನ ಯಾವ ರಾಜ್ಯದಲ್ಲೂ ಅಧಿಕಾರವಿಲ್ಲದೇ ಹಪ ಹಪಿಸಬೇಕಾದೀತು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಏನೂ ಅರಿಯದ 9ರ ಬಾಲಕಿ ಮೇಲೆ ಮೈಮುಟ್ಟಿ ವಿಕೃತಿ ಮೆರೆದ ಮುದುಕನ ಕತೆ ಮುಗಿಸಿದ ಸ್ಥಳೀಯರು, Video

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಪತಿ ಪ್ರಧಾನಿಯಾದರು ಬದಲಾಗದ ಚೆನ್ನಮ್ಮ ಸರಳತೆ, ದೇವೇಗೌಡರ ಕಷ್ಟಕ್ಕೆ ಚಿನ್ನವನ್ನು ಅಡವಿಟ್ಟಿದ್ದರಂತ್ತೆ

ಮುಂದಿನ ಸುದ್ದಿ
Show comments