Select Your Language

Notifications

webdunia
webdunia
webdunia
webdunia

ದೇಶದಲ್ಲಿ ಅನ್ ಲಾಕ್ ಘೋಷಣೆ ಮಾಡಲು ಇದೇ ಕಾರಣ

ನವದೆಹಲಿ
ನವದೆಹಲಿ , ಸೋಮವಾರ, 1 ಜೂನ್ 2020 (09:38 IST)
Normal 0 false false false EN-US X-NONE X-NONE

ನವದೆಹಲಿ : ದೇಶದಲ್ಲಿ ಕೊರೊನಾ ಅಟ್ಟಹಾಸ ಮೇರೆಯುತ್ತಿದ್ದರೂ ಕೂಡ ದೇಶದಲ್ಲಿ ಕೊರೊನಾದಿಂದ ಶೇ.50ರಷ್ಟು ಜನ ಗುಣಮುಖರಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
 


 

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1ಲಕ್ಷದ ಗಡಿ ದಾಟಿದ್ದರೂ ಕೂಡ ಕೊರೊನಾದಿಂದ ಶೇ.50ರಷ್ಟು ಜನ ಗುಣಮುಖರಾಗಿದ್ದಾರೆ. ಹಾಗೇ  ಪ್ರತಿನಿತ್ಯ 1.25ಲಕ್ಷ ಕೊರೊನಾ ಟೆಸ್ಟ್ ನಡೆಸಲಾಗುತ್ತಿದೆ. ಕೊರೊನಾ ಸಾವಿನ ಪ್ರಮಾಣ ಶೇ.3ಕ್ಕಿಂತ ಕಡಿಮೆ ಆಗಿದೆ.
 

ನಿಗದಿತ ಗುರಿ  ತಲುಪಿದ್ದರಿಂದ ದೇಶದಲ್ಲಿ ಅನ್ ಲಾಕ್ ಘೋಷಣೆ ಮಾಡಿದ್ದು,  ಈಗ ಕಂಟೇನ್ ಮೆಂಟ್ ಜೋನ್ ನಲ್ಲಿ ಮಾತ್ರ ಲಾಕ್ ಡೌನ್ ನಿಯಮವಿದೆ. ಆದರೆ ದೇಶದ ಉಳಿದೆಡೆ ಎಲ್ಲಾ ಚಟುವಟಿಕೆಗಳಿಗೆ ಮುಕ್ತ ಅವಕಾಶ ನೀಡಲಾಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ದೇಶದಲ್ಲಿ ಸೋಂಕಿತರ ಸಂಖ್ಯೆ 1,90,535ಕ್ಕೇರಿಕೆ