Webdunia - Bharat's app for daily news and videos

Install App

ದೇಶದಲ್ಲಿ ಅನ್ ಲಾಕ್ ಘೋಷಣೆ ಮಾಡಲು ಇದೇ ಕಾರಣ

Webdunia
ಸೋಮವಾರ, 1 ಜೂನ್ 2020 (09:38 IST)
Normal 0 false false false EN-US X-NONE X-NONE

ನವದೆಹಲಿ : ದೇಶದಲ್ಲಿ ಕೊರೊನಾ ಅಟ್ಟಹಾಸ ಮೇರೆಯುತ್ತಿದ್ದರೂ ಕೂಡ ದೇಶದಲ್ಲಿ ಕೊರೊನಾದಿಂದ ಶೇ.50ರಷ್ಟು ಜನ ಗುಣಮುಖರಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
 


 

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1ಲಕ್ಷದ ಗಡಿ ದಾಟಿದ್ದರೂ ಕೂಡ ಕೊರೊನಾದಿಂದ ಶೇ.50ರಷ್ಟು ಜನ ಗುಣಮುಖರಾಗಿದ್ದಾರೆ. ಹಾಗೇ  ಪ್ರತಿನಿತ್ಯ 1.25ಲಕ್ಷ ಕೊರೊನಾ ಟೆಸ್ಟ್ ನಡೆಸಲಾಗುತ್ತಿದೆ. ಕೊರೊನಾ ಸಾವಿನ ಪ್ರಮಾಣ ಶೇ.3ಕ್ಕಿಂತ ಕಡಿಮೆ ಆಗಿದೆ.
 

ನಿಗದಿತ ಗುರಿ  ತಲುಪಿದ್ದರಿಂದ ದೇಶದಲ್ಲಿ ಅನ್ ಲಾಕ್ ಘೋಷಣೆ ಮಾಡಿದ್ದು,  ಈಗ ಕಂಟೇನ್ ಮೆಂಟ್ ಜೋನ್ ನಲ್ಲಿ ಮಾತ್ರ ಲಾಕ್ ಡೌನ್ ನಿಯಮವಿದೆ. ಆದರೆ ದೇಶದ ಉಳಿದೆಡೆ ಎಲ್ಲಾ ಚಟುವಟಿಕೆಗಳಿಗೆ ಮುಕ್ತ ಅವಕಾಶ ನೀಡಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments