Webdunia - Bharat's app for daily news and videos

Install App

ದೇಶದಲ್ಲಿ ಅನ್ ಲಾಕ್ ಘೋಷಣೆ ಮಾಡಲು ಇದೇ ಕಾರಣ

Webdunia
ಸೋಮವಾರ, 1 ಜೂನ್ 2020 (09:38 IST)
Normal 0 false false false EN-US X-NONE X-NONE

ನವದೆಹಲಿ : ದೇಶದಲ್ಲಿ ಕೊರೊನಾ ಅಟ್ಟಹಾಸ ಮೇರೆಯುತ್ತಿದ್ದರೂ ಕೂಡ ದೇಶದಲ್ಲಿ ಕೊರೊನಾದಿಂದ ಶೇ.50ರಷ್ಟು ಜನ ಗುಣಮುಖರಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
 


 

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1ಲಕ್ಷದ ಗಡಿ ದಾಟಿದ್ದರೂ ಕೂಡ ಕೊರೊನಾದಿಂದ ಶೇ.50ರಷ್ಟು ಜನ ಗುಣಮುಖರಾಗಿದ್ದಾರೆ. ಹಾಗೇ  ಪ್ರತಿನಿತ್ಯ 1.25ಲಕ್ಷ ಕೊರೊನಾ ಟೆಸ್ಟ್ ನಡೆಸಲಾಗುತ್ತಿದೆ. ಕೊರೊನಾ ಸಾವಿನ ಪ್ರಮಾಣ ಶೇ.3ಕ್ಕಿಂತ ಕಡಿಮೆ ಆಗಿದೆ.
 

ನಿಗದಿತ ಗುರಿ  ತಲುಪಿದ್ದರಿಂದ ದೇಶದಲ್ಲಿ ಅನ್ ಲಾಕ್ ಘೋಷಣೆ ಮಾಡಿದ್ದು,  ಈಗ ಕಂಟೇನ್ ಮೆಂಟ್ ಜೋನ್ ನಲ್ಲಿ ಮಾತ್ರ ಲಾಕ್ ಡೌನ್ ನಿಯಮವಿದೆ. ಆದರೆ ದೇಶದ ಉಳಿದೆಡೆ ಎಲ್ಲಾ ಚಟುವಟಿಕೆಗಳಿಗೆ ಮುಕ್ತ ಅವಕಾಶ ನೀಡಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮಂಗಳೂರಿನಲ್ಲಿ ಸುರಿದ ಮಳೆಗೆ ಅವಾಂತರ: ರಸ್ತೆ ಮೇಲೆ ಪ್ರವಾಹದಂತೆ ಹರಿದ ಮಳೆ ನೀರು, Video Viral

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments