Webdunia - Bharat's app for daily news and videos

Install App

ಅಯೋಧ್ಯೆ ತೀರ್ಪು ವಿಳಂಬವಾಗಲು ಇವರೇ ಕಾರಣವಂತೆ!

Webdunia
ಶುಕ್ರವಾರ, 22 ನವೆಂಬರ್ 2019 (06:23 IST)
ರಾಂಚಿ : ಅಯೋಧ್ಯೆ ತೀರ್ಪು ವಿಳಂಬವಾಗಲು ಕಾಂಗ್ರೆಸ್ ಸರ್ಕಾರವೇ ಕಾರಣ ಕೇಂದ್ರ ಗೃಹ ಸಚಿವ ಅಮಿತ್  ಶಾ ಹೊಸ ಬಾಂಬ್ ಸಿಡಿಸಿದ್ದಾರೆ.




ಜಾರ್ಖಂಡ್ ನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ಅಯೋಧ್ಯೆ ಪ್ರಕರಣದಲ್ಲಿ ವಿಚಾರಣೆ ವಿಳಂಬಗೊಳಿಸಲು ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಪ್ರಯತ್ನಿಸಿದೆ. ಪ್ರಕರಣವನ್ನು ಮುಂದುವರಿಸಲು ಕಾಂಗ್ರೆಸ್ ಬಿಟ್ಟಿರಲಿಲ್ಲ. ಆದರೆ ಈಗ ಸುಪ್ರೀಂಕೋರ್ಟ್ ಅಲ್ಲಿ ರಾಮ ಮಂದಿರ ನಿರ್ಮಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ಹೇಳಿದ್ದಾರೆ.


ಹಾಗೇ ಬುಡಕಟ್ಟು ಜನಾಂಗದವರ ಸ್ಥಾನಮಾನ ಹೆಚ್ಚಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಕಳೆದ 70 ವರ್ಷಗಳಲ್ಲಿ ಬುಡಕಟ್ಟು ಜನಾಂಗದವರಿಗೆ ಏನು ಮಾಡಿದ್ದೀರಿ? ಎಂದು ಪ್ರಶ್ನಿಸಿದ ಅವರು, ನಾವು ಪ್ರತಿ ಆದಿವಾಸಿ ಬ್ಲಾಕ್ ನಲ್ಲಿ ಏಕಲವ್ಯ ಶಾಲೆಗಳನ್ನು ತೆರೆದಿದ್ದೇವೆ. ಅಲ್ಲದೇ ಮೋದಿಯವರು ಜಿಲ್ಲಾ ಮಿನರಲ್ ಫಂಡ್ ಸ್ಥಾಪಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments