Webdunia - Bharat's app for daily news and videos

Install App

121 ಪ್ರಾಣವನ್ನು ಬಲಿ ಪಡೆದ ಹತ್ರಾಸ್ ಕಾಲ್ತುಳಿತಕ್ಕೆ ಇದೇ ಕಾರಣ ಅಂತೆ

Sampriya
ಬುಧವಾರ, 3 ಜುಲೈ 2024 (19:30 IST)
ಲಖನೌ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ಕಾಲ್ತುಳಿತಕ್ಕೂ ಮುನ್ನಾ ಸ್ವಘೋಷಿತ ದೇವಮಾನವ ನಾರಾಯಣ ಸಾಕಾರ ಹರಿ ಅವರ ಪಾದದ ದೂಳನ್ನು ಹಣೆಗೆ ಹಚ್ಚಿಕೊಳ್ಳಲು ಹೇಳಿದ್ದರಿಂದಲೇ ಈ ಘಟನೆ ನಡೆದಿದೆ ‌ಎಂದು ಪ್ರಾಥಮಿಕ ತನಿಖೆಯಲ್ಲಿ ವರದಿಯಾಗಿದೆ.

ದೇವಮಾನವ ನಾರಾಯಣ ಅವರು ಪಾದದ ದೂಳನ್ನು ಹಣೆಗೆ ಹಚ್ಚಿಕೊಳ್ಳಲು ಮುಂದಾದ ಭಕ್ತರನ್ನು ಖಾಸಗಿ ಭದ್ರತಾ ಸಿಬ್ಬಂದಿ ನೂಕಿದ್ದೇ ಇದಕ್ಕೇ ಪ್ರಮುಖ ಕಾರಣ ಎಂದು  ಉಪ ವಿಭಾಗ ಮ್ಯಾಜಿಸ್ಟ್ರೇಟ್‌ ಸಿಕಂದರ್ ರಾವ್‌ ನಡೆಸಿದ ತನಿಖೆಯ ಪ್ರಾಥಮಿಕ ವರದಿ ಹೇಳಿದೆ.

ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಅವರು ಭೇಟಿ ನೀಡಿ ಸಂತ್ರಸ್ತರ ಆರೋಗ್ಯ ವಿಚಾರಿಸಿದರು. ಇನ್ನೂ ಈ ಪ್ರಕರಣವನ್ನು ಯೋಗಿ ಆದಿತ್ಯನಾಥ್ ಅವರು ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ.

ಇದರೊಂದಿಗೆ ಎಡಿಜಿಪಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗುವುದು. ಒಟ್ಟು 121 ಜನ ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಇವರಲ್ಲಿ ಹರಿಯಾಣ, ಮಧ್ಯಪ್ರದೇಶ ಹಾಗೂ ರಾಜಸ್ಥಾನಕ್ಕೆ ಸೇರಿದ ಆರು ಜನರಿದ್ದಾರೆ ಎಂದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments